Wed, 06 Nov 2024 06:38:13Office Staff
ಇಲ್ಲಿನ ಜಾಲಿಕೋಡಿಯಲ್ಲಿ ಒಂದೇ ಕುಟುಂಬದ ಮೂವರ ಮೇಲೆ ಹೆಜ್ಜೇನು ದಾಳಿ ಮಾಡಿದರೆ ಇನ್ನೊಂದು ಪ್ರಕರಣ ಬಂಗಾರಮಕ್ಕಿ ಕ್ರಾಸ್ ಬಳಿ ವ್ಯಕ್ತಿ ಮೇಲೆ ದಾಳಿ ಮಾಡಿರುವ ಬಗ್ಗೆ ಎರಡು ಪ್ರತ್ಯೇಕ ಪ್ರಕರಣ ನಡೆದಿದೆ.
View more
Tue, 05 Nov 2024 08:17:31Office Staff
'ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾಗ ಒತ್ತುವರಿಯಾಗಿರುವ ವಕ್ಫ್ ಆಸ್ತಿಯನ್ನು ಕಾಪಾಡುವುದಾಗಿ ಹೇಳಿದ್ದರು. ಇದೀಗ ರಾಜಕೀಯ ಕಾರಣಕ್ಕಾಗಿ ' ವಿರುದ್ಧ ಮಾತನಾಡುತ್ತಾರೆ. ಅವರೇ ಹೇಳಿದ್ದ ಮಾತುಗಳಿಗೆ ಈಗ ರಾಜಕೀಯ ಕಾರಣಕ್ಕಾಗಿ ಉಲ್ಟಾ ಹೊಡೆದಿದ್ದಾರೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.
View more
Tue, 05 Nov 2024 07:56:12Office Staff
ಉತ್ತರಾಖಂಡದ ಸಲ್ ತಹಶೀಲ್ನ ಮರ್ಚುಲಾ ಪ್ರದೇಶದ ಕೂಪಿ ಗ್ರಾಮದ ಸಮೀಪ ಸೋಮವಾರ ಬೆಳಗ್ಗೆ ಖಾಸಗಿ ಬನ್ನೊಂದು ಕಮರಿಗೆ ಉರುಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕನಿಷ್ಠ 36 ಮಂದಿ ಸಾವನಪ್ಪಿದ್ದಾರೆ ಹಾಗೂ 27 ಮಂದಿ ಗಾಯಗೊಂಡಿದ್ದಾರೆ.
View more
Tue, 05 Nov 2024 02:02:51Office Staff
ಭಟ್ಕಳ: ಭಟ್ಕಳ ತಾಲೂಕಿನ ಜಾಲಿಪಟ್ಟಣ ಪಂಚಾಯತ್ ನ ಏಕೈಕ ಅಲ್ಪಸಂಖ್ಯಾತ ಮಹಿಳಾ ಅಧ್ಯಕ್ಷೆ ಕಾಝಿಯಾ ಅಪ್ಸ ಹುಝೈಫಾ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡುತ್ತಿದ್ದು ಧಾರ್ಮಿಕ ಸೌಹಾರ್ದತೆಯನ್ನು ಕೆಡಿಸುವ ಷಡ್ಯಂತ್ರ ನಡೆಯುತ್ತಿದೆ ಇಂತಹವರ ವಿರುದ್ಧ ಸೂಕ್ತ ಕಾನೂನುಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಎಸ್.ಡಿ.ಪಿ.ಐ ಪಕ್ಷವು ಸೋಮವಾರ ಸಹಾಯಕ ಆಯುಕ್ತರ ಮೂಲಕ ಉ.ಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
View more
Tue, 05 Nov 2024 00:42:13Office Staff
ನವೆಂಬರ್ 16 ಅನ್ನು ರಾಷ್ಟ್ರೀಯ ಪತ್ರಿಕಾ ದಿನವನ್ನಾಗಿ ಆಚರಿಸಲಾಗುತ್ತದೆ, ಈ ದಿನದಂದು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ, ಸ್ವಾಯತ್ತ ಅರೆ-ನ್ಯಾಯಾಂಗ ಶಾಸನಬದ್ಧ ಪ್ರಾಧಿಕಾರವನ್ನು 1966 ರಲ್ಲಿ ಪತ್ರಿಕಾ ಸ್ವಾತಂತ್ರ್ಯವನ್ನು ಸಂರಕ್ಷಿಸುವ ಉದ್ದೇಶಕ್ಕಾಗಿ ಸಂಸತ್ತಿನ ಕಾಯಿದೆಯ ಮೂಲಕ ಮೊದಲು ಸ್ಥಾಪಿಸಲಾಯಿತು.
View more
Tue, 05 Nov 2024 00:33:52Office Staff
ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯು, ಸಮಿತಿಯ ಅಧ್ಯಕ್ಷರಾದ ಪಿ.ಎಂ. ನರೇಂದ್ರಸ್ವಾಮಿಯವರ ಅಧ್ಯಕ್ಷತೆಯಲ್ಲಿ ಸಮಿತಿಯ ಅಧ್ಯಕ್ಷರು ಸೇರಿದಂತೆ 20 ಜನ ಸದಸ್ಯರು 2024ನೇ ನವೆಂಬರ್ 14 ರಿಂದ 16ರ ವರೆಗೆ ಬೆಳಗಾವಿ ವಿಭಾಗದ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದೆ.
View more
Sun, 03 Nov 2024 21:05:12Office Staff
ಉತ್ತರ ಕನ್ನಡ ಜಿಲ್ಲೆಯ ಪಂಚಾಯತ್ ರಾಜ್ ಇಲಾಖೆಯಲ್ಲಿ ಸಲ್ಲಿಸಿದ ಗಣನೀಯ ಸೇವೆಗಾಗಿ ಜಿಲ್ಲಾ ಪಂಚಾಯತ್ ಯೋಜನ ವಿಭಾಗದ ಮುಖ್ಯ ಯೋಜನಾಧಿಕಾರಿ ವಿನೋದ ವಾಮನ್ ಅನ್ವೇಕರ ಮತ್ತು ಜಿ.ಪಂ. ಆಡಳಿತ ಶಾಖೆಯ ಸಹಾಯಕ ನಿರ್ದೇಶಕ ಸುನೀಲ ಡಿ. ನಾಯ್ಕ ಅವರಿಗೆ ನ.1 ರಂದು ಕಾರವಾರದ ಪೊಲೀಸ್ ಪೆರೇಡ್ ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಯಿತು.
View more
Sun, 03 Nov 2024 21:03:49Office Staff
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪುರಸಭೆ ವಾರ್ಡ ಸಂಖ್ಯೆ. 14 ಮತ್ತು ಯಲ್ಲಾಪುರ ಪಟ್ಟಣ ಪಂಚಾಯತಿ ವಾರ್ಡ ನಂ 12 ರಲ್ಲಿ ತೆರವಾಗಿರುವ ಸದಸ್ಯ ಸ್ಥಾನ ತುಂಬಲು ಉಪ ಚುನಾವಣೆ ಜರುಗಿಸುವ ಕುರಿತು ಚುನಾವಣಾ ವೇಳಾ ಪಟ್ಟಿಯನ್ನು ಹೊರಡಿಸಲಾಗಿದೆ.
View more
Sat, 02 Nov 2024 20:39:10Office Staff
ಕಾರವಾರ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಕಿಡಿ ಕಾರಿದ್ದಾರೆ.
View more