Tue, 05 Dec 2023 03:32:14Office Staff
ಶಿವಮೊಗ್ಗ : ಮುಂಬರುವ ದಿನಗಳಲ್ಲಿ ತಾಲ್ಲೂಕಿನಲ್ಲಿ ಕುಡಿಯುವ ನೀರು ಹಾಗೂ ಜಾನುವಾರು ಮೇವಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಯೋಜನೆ ರೂಪಿಸಿ, ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ
ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ಸೂಚನೆ ನೀಡಿದರು.
View more
Tue, 05 Dec 2023 03:12:17Office Staff
ಕಲಬುರಗಿ : ರಾಜ್ಯದಲ್ಲಿ ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಟೆನಿಸ್ ಕ್ರೀಡೆಗೆ ಹೆಚ್ಚಿನ ಉತ್ತೇಜನ ನೀಡಲು ಕರ್ನಾಟಕ ರಾಜ್ಯ ಲಾನ್ ಟೆನಿಸ್ ಅಸೋಸಿಯೇಷನ್ ಸಂಸ್ಥೆಯು ಕಲಬುರಗಿಯನ್ನು ಕೇಂದ್ರವಾಗಿಟ್ಟುಕೊಂಡು ಆಸಕ್ತ ಕ್ರೀಡಾಪಟುಗಳಿಗೆ ನಿರಂತರ ತರಬೇತಿ ನೀಡಲು ಪ್ರಾದೇಶಿಕ ತರಬೇತಿ ಕೇಂದ್ರ ತೆರೆಯಬೇಕು ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ.-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
View more
Mon, 04 Dec 2023 05:46:33Office Staff
ಮಂಗಳೂರು: ಸರಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ವ್ಯವಸ್ಥೆಯಲ್ಲಿ ಗೊಂದಲ ಉಂಟಾಗಿದ್ದು ಈ ಬಗ್ಗೆ ಮಂಗಳೂರಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿದ್ದಾರೆ. ಹಿಂದಿನ ಸರ್ಕಾರ ಎರಡು ಏಜೆನ್ಸಿಗೆ ಡಯಾಲಿಸಿಸ್ ವ್ಯವಸ್ಥೆಯನ್ನು ನಿರ್ವಹಿಸಲು ನೀಡಿತ್ತು. ಅದರಲ್ಲಿ ಒಬ್ಬರು ಅರ್ಧದಲ್ಲೇ ಬಿಟ್ಟಿದ್ದರು. ಈ ಏಜೆನ್ಸಿ ನಿರ್ವಹಣೆ ಸರಿಯಿರಲಿಲ್ಲ. ಸಿಬ್ಬಂದಿಗೆ ಸಂಬಳ ಸರಿಯಾಗಿ ಕೊಡುತ್ತಿರಲಿಲ್ಲ. ಅವರ ಇಎಸ್ಸೈ, ಪಿಎಫ್ ಕಟ್ಟಿರಲಿಲ್ಲ. ಇದನ್ನು ರಾಜ್ಯ ಸರ್ಕಾರ ಕಟ್ಟಲು ನೋಡುತ್ತಿದೆ. ಆದರೆ ಅ
View more
Mon, 04 Dec 2023 05:35:01Office Staff
ಮಂಗಳೂರು: ತನ್ನ ನಾಲ್ಕುವರೆ ತಿಂಗಳ ಮಗುವನ್ನ ತಾಯಿಯೊಬ್ಬಳು ಕೊಂದು ಆಯ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಜೆಪ್ಪು ಸಮೀಪದ ಗುಜ್ಜರಕೆರೆ ಎಂಬಲ್ಲಿ ಲೇಕ್ವೀವ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ.
View more
Sun, 03 Dec 2023 23:40:53Office Staff
ರಾಜ್ಯದಲ್ಲಿ ಈ ವರ್ಷ 12 ಜಿಲ್ಲೆಗಳಲ್ಲಿ ಸುಮಾರು 15 ಕೋಟಿ ವೆಚ್ಚದಲ್ಲಿ 100 ಕಾಲುಸಂಕ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನೂ 400 ಕಾಲುಸಂಕಗಳ ನಿರ್ಮಾಣ ಮಾಡುವ ಮೂಲಕ ರಾಜ್ಯದ ಗ್ರಾಮಂತರ ಪ್ರದೇಶದಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಅಪಾಯಕಾರಿ ಸ್ಥಳಗಳಲ್ಲಿ , ಸುರಕ್ಷಿತವಾಗಿ ಸಂಚರಿಸಲು ಅನುಕೂಲ ಮಾಡಿಕೊಡಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
View more
Sun, 03 Dec 2023 22:18:59Office Staff
ಡಿಸೆಂಬರ್ ೨ ರಂದು ಶಿರಸಿಯಲ್ಲಿ ಜರುಗಿದ, ಕಸ್ತೂರಿ ರಂಗನ್ ವರದಿ ವಿರೋಧ ಜಾಥದಲ್ಲಿ ಜಿಲ್ಲಾದ್ಯಂತ ಬೃಹತ್ ಸಂಖ್ಯೆಯಲ್ಲಿ, ರವೀಂದ್ರ ನಾಯ್ಕ ಅವರ ನೇತ್ರತ್ವದಲ್ಲಿ ಅರಣ್ಯ ಅತಿಕ್ರಮಣದಾರರು ಭಾಗವಹಿಸುವುದರೊಂದಿಗೆ ಅರಣ್ಯವಾಸಿಗಳ ಒಗ್ಗಟ್ಟು ಪ್ರದರ್ಶಿಸಲಾಯಿತು. ಅವೈಜ್ಞಾನಿಕ ಕಸ್ತೂರಿ ರಂಗನ್ ವರದಿ ಪ್ರತಿಭಟನಾರ್ಥವಾಗಿ ಸಿಡಿದ್ದೆದ್ದು ಜಾಥದಲ್ಲಿ ಭಾಗವಹಿಸಿದ ಬೃಹತ್ ಅರಣ್ಯವಾಸಿಗಳ ಸಂಖ್ಯೆ ಗಮನಾರ್ಹ.
View more