Sun, 29 Oct 2023 00:27:13Office Staff
ಜಿಲ್ಲೆಯಲ್ಲಿ ಅಕ್ಟೋಬರ್ 29 ರಂದು 24 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ ವಿವಿಧ ನಿಗಮ ಮಂಡಳಿಗಳ ನೇಮಕಾತಿ ಪರೀಕ್ಷೆ ಕುರಿತಂತೆ, ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿಗದಿಪಡಿಸಿರುವ ಕೆಳಗಿನ ವಸ್ತ್ರ ಸಂಹಿತ ಹಾಗೂ ವಿಶೇಷ ಸೂಚನೆಗಳನ್ನು ಎಲ್ಲಾ ಅಭ್ಯರ್ಥಿಗಳು ಕಡ್ಡಯವಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.
View more
Sun, 29 Oct 2023 00:22:07Office Staff
ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ದಾಸ್ತಾನು ಮತ್ತು ಅಕ್ರಮ ಮರಳು ಸಾಗಾಟ ನಡೆಸುವವರಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ನೇತೃತ್ವದ ಅಧಿಕಾರಿಗಳ ತಂಡ ಇಂದು ಜಿಲ್ಲೆಯಾದ್ಯಂತ ಅನಿರೀಕ್ಷಿತ ದಾಳಿ ನಡೆಸಿ, ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಮರಳು ಮತ್ತು ಮರಳು ಸಾಗಾಟದ ವಾಹನಗಳನ್ನು ವಶಪಡಿಸಿಕೊಂಡು , ಅಕ್ರಮದಲ್ಲಿ ತೊಡಗಿದ್ದವರಿಗೆ ಬಿಸಿ ಮುಟ್ಟಿಸಿದ್ದಾರೆ.
View more
Sun, 29 Oct 2023 00:09:59Office Staff
ಜಿಲ್ಲೆಯಲ್ಲಿ ಅಕ್ಟೋಬರ್ 29 ರಂದು ಬೆಳಗ್ಗೆ 10.30 ರಿಂದ 12.30 ರ ವರೆಗೆ ಮತ್ತು ಮಧ್ಯಾಹ್ನ 2.30 ರಿಂದ 4.30 ರ ವರೆಗೆ 24 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ ವಿವಿಧ ನಿಗಮ ಮಂಡಳಿಗಳ ನೇಮಕಾತಿ ಪರೀಕ್ಷೆ ಕುರಿತಂತೆ
View more
Sun, 29 Oct 2023 00:04:11Office Staff
ಭಾರತ ಚುನಾವಣಾ ಆಯೋಗ ನಿರ್ದೇಶನದಂತೆ ಉತ್ತರ ಕನ್ನಡ ಜಿಲ್ಲೆಯ 76-ಹಳಿಯಾಳ, 77-ಕಾರವಾರ, 78-ಕುಮಟಾ, 79-ಭಟ್ಕಳ, 80-ಶಿರಸಿ, 81-ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಕರಡು ಮತದಾರರ ಪಟ್ಟಿಯನ್ನು ಉತ್ತರ ಕನ್ನಡ ಜಿಲ್ಲೆಯಾದ್ಯಂತ ಎಲ್ಲಾ ಮತಗಟ್ಟೆಗಳಲ್ಲಿ, ಗ್ರಾಮ ಪಂಚಾಯಿತಿ, ನಗರ ಸ್ಥಳೀಯ ಸಂಸ್ಥೆಗಳಲ್ಲಿ, ತಹಶೀಲ್ದಾರರ, ಉಪ ವಿಭಾಗಾಧಿಕಾರಿಗಳ ಮತ್ತು ಜಿಲ್ಲಾಧಿಕಾರಿಗಳ ಕಚೇರಿಗಳಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದ್ದು, ಕರಡು ಮತದಾರರ ಪಟ್ಟಿಗಳಲ್ಲಿ ಸಾರ್ವಜನಿಕರು ತಮ್ಮ ಹೆಸರು ಪ್ರಕಟವ
View more
Sat, 28 Oct 2023 20:06:47Office Staff
ವಿಧಾನಸಭಾ ಚುನಾವಣೆಗಳು ಸಮೀಪಿ ಸುತ್ತಿರುವ ಹಿನ್ನೆಲೆಯಲ್ಲಿ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಶುಕ್ರವಾರ ರಾಜ್ಯದ ಜನರಿಗೆ ಇನ್ನೂ ಐದು ಗ್ಯಾರಂಟಿಗಳನ್ನು ಪ್ರಕಟಿಸಿದರು
View more