Tue, 22 Oct 2024 02:05:39Office Staff
ಹೊಸದಿಲ್ಲಿ: ಬಹ್ರೈಚ್ ಹಿಂಸಾಚಾರದಲ್ಲಿ ಮೃತ ರಾಮ್ ಗೋಪಾಲ್ ಮಿಶ್ರಾ ಸಾವಿಗೆ ಸಂಬಂಧಿಸಿ ಸುಳ್ಳು ಹೇಳಿಕೆ ನೀಡಿದ್ದಕ್ಕಾಗಿ ಬಿಜೆಪಿ ನಾಯಕಿ ನೂಪುರ್ ಶರ್ಮಾ ಸಾರ್ವಜನಿಕ ಕ್ಷಮೆಯಾಚನೆ ಮಾಡಿದ್ದಾರೆ. ಸಮಾವೇಶವೊಂದರಲ್ಲಿ ಶರ್ಮಾ, "ರಾಮ್ ಗೋಪಾಲ್ ಮಿಶ್ರಾ ಮೇಲೆ 35 ಗುಂಡುಗಳು ತಗುಲಿದ್ದು, ಅವರನ್ನು ಭೀಕರವಾಗಿ ಚಿತ್ರಹಿಂಸೆಗೊಳಪಡಿಸಲಾಗಿದೆ" ಎಂಬ ಹೇಳಿಕೆ ನೀಡಿದ್ದು, ಕೋಮು ಉದ್ವಿಗ್ನತೆಗೆ ಕಾರಣವಾಯಿತು. ಹಿಂಸಾಚಾರದ ಬಗ್ಗೆ ದೇಶದ ಕಾನೂನು ಪ್ರಶ್ನಿಸುವಂತಿಯೂ ಮಾತನಾಡಿದ ಆಕೆಯ ಈ ಹೇಳಿಕೆ ತೀವ್ರ ವಿರೋ
View more
Mon, 21 Oct 2024 04:16:08Office Staff
ಭಟ್ಕಳ: ಜಾಲಿ ಪಟ್ಟಣ ಪಂಚಾಯತ್ ಮತ್ತು ಭಟ್ಕಳ ಸುತ್ತಮುತ್ತ ವ್ಯಾಪಕವಾಗುತ್ತಿರುವ ಗೋವುಗಳ ಕಳ್ಳತನವು ಸ್ಥಳೀಯ ರೈತ ಮತ್ತು ಕಾರ್ಮಿಕ ಸಮುದಾಯಕ್ಕೆ ಆರ್ಥಿಕ ಹಾಗೂ ಸಾಮಾಜಿಕ ಹೊಡೆತ ನೀಡಿದ್ದು, ಜನರಲ್ಲಿ ಆತಂಕ ಮತ್ತು ಅಶಾಂತಿಯನ್ನು ಹೆಚ್ಚಿಸಿದೆ. ಇತ್ತೀಚಿನ ಸಿಸಿಟಿವಿ ದೃಶ್ಯಗಳಲ್ಲಿ ಗೋವುಗಳ ಕಳ್ಳತನ ದೃಢಪಟ್ಟ ಹಿನ್ನೆಲೆಯಲ್ಲಿ, ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಖೀಬ್ ಎಂ.ಜೆ., ಈ ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ.
View more
Sun, 20 Oct 2024 22:46:42Office Staff
ಭಟ್ಕಳ: ತಾಲೂಕಿನ ಆಸ್ಪತ್ರೆ ರಸ್ತೆಯಲ್ಲಿ ಪ್ರತೀ ಭಾನುವಾರ ನಡೆಯುವ ಸಂತೆ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು ರಸ್ತೆ ಬದಿಯಲ್ಲೇ ವ್ಯಾಪಾರ ಮಾಡುವುದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ವ್ಯವಸ್ಥೆಗೆ ತೀರ ತೊಂದರೆಯುಂಟಾಗಿದ್ದು, ಪುರಸಭೆ ಈ ಕುರಿತಂತೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.
View more
Sun, 20 Oct 2024 22:30:47Office Staff
ಜೈಪುರ: ರಾಜಸ್ಥಾನದ ಧೋಲ್ಪುರ ಜಿಲ್ಲೆಯಲ್ಲಿ ಬಸ್-ಟೆಂಪೋ ಢಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 8 ಮಕ್ಕಳು ಸೇರಿದಂತೆ 12 ಮಂದಿ ಸಾವನ್ನಪ್ಪಿದ್ದಾರೆ.
View more
Sat, 19 Oct 2024 23:52:21Office Staff
ಭಟ್ಕಳ: ಭಟ್ಕಳ ತಾಲೂಕಿನ ಕುಂಟವಾಣಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಚನ್ನವೀರಪ್ಪ ಹೊಸಮನಿ ಪ್ರೌಢಶಾಲಾ ಶಿಕ್ಷಣ ಕ್ಷೇತ್ರದಲ್ಲಿ ಕ್ರೀಯಾಶೀಲರಾಗಿ ಕಾರ್ಯನಿರ್ವಹಿಸಿ ಗಣನೀಯ ಸೇವೆ ಸಲ್ಲಿಸಿದವರಿಗೆ ಕೊಡಮಾಡುವ “ಶಿಕ್ಷಣ ರತ್ನ” ರಾಜ್ಯ ಪ್ರಶಸ್ತಿ ಬಾಜನರಾಗಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
View more
Sat, 19 Oct 2024 23:49:34Office Staff
ಭಟ್ಕಳ: ಭಟ್ಕಳ ತಾಲೂಕು ಬಂದರ್ ಸರ್ಕಾರಿ ಪ್ರೌಢಶಾಲೆಯ ಹಿಂದಿ ಶಿಕ್ಷಕ ಶ್ರೀನಿವಾಸ ನಾಯ್ಕ"ಪರಶುರಾಮ ಶುಕ್ಲ ಕೀ ಬಾಲ್ ಕಹಾನಿಯೋಂ ಕಾ ವಿಶ್ಲೇಷಣಾತ್ಮಕ ಅಧ್ಯಯನ್" ಎಂಬ ವಿಷಯದ ಕುರಿತು ಮಂಡಿಸಿದ ಮಹಾ ಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿಯನ್ನು ನೀಡಿದೆ.
View more
Sat, 19 Oct 2024 23:25:34Office Staff
ಭಟ್ಕಳ: ಮಂಗಳೂರಿನಿಂದ ಹರಿಯಾಣ ರಾಜ್ಯಕ್ಕೆ ಗೇರು ಎಣ್ಣೆ ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಶುಕ್ರವಾರ ತಡರಾತ್ರಿ ರಾ.ಹೆ.೬೬ ಭಟ್ಕಳ ಬೈಪಾಸ್ ಬಳಿ ನಡೆದಿದೆ.
View more
Sat, 19 Oct 2024 07:04:53Office Staff
ತೋಟಗಾರಿಕೆ ಇಲಾಖೆಯಿಂದ 2024-25 ನೇ ಸಾಲಿನಲ್ಲಿ ಸಿದ್ದಾಪುರ ತಾಲೂಕಿನ ಬೀಳಗಿ ಜೇನುಗಾರಿಕೆ ತರಬೇತಿ ಕೇಂದ್ರದಲ್ಲಿ ನ.5 ರಿಂದ 4 ಫೆಬ್ರವರಿ 2025 ರವರೆಗೆ ರೈತ ಮಕ್ಕಳಿಗೆ 3 ತಿಂಗಳ ಜೇನುಗಾರಿಕೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
View more