Thu, 17 Oct 2024 20:13:03Office Staff
ಭಟ್ಕಳ: ಜಿಲ್ಲೆಯಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿಯ ಜೊತೆಗೆ ಜನರಿಂದ ಟೋಲ್ ರೂಪದಲ್ಲಿ ಹಣವನ್ನು ಲೂಟಿ ಮಾಡುತ್ತಿರುವ ಐ.ಆರ್.ಬಿ. ಕಂಪನಿ ವಿರುದ್ದ ಇವರುಗಳ ಹಗರಣವನ್ನು ಜಿಲ್ಲೆಯ ಪ್ರತಿಯೊಂದು ಜನರಲ್ಲಿ ಜಾಗೃತಿ ಮೂಡಿಸಿ ಜನಾಂದೋಲನವನ್ನು ರೂಪಿಸಿ ಇನ್ನೊಂದೆಡೆ ಇವರುಗಳ ಎಲ್ಲಾ ಹಗರಣದ ದಾಖಲೆಗಳನ್ನು ಕ್ರೂಢಿಕರಿಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿ ಕಾನೂನಿನ ಹೋರಾಟಕ್ಕೆ ಸಿದ್ದತೆ ಮಾಡಿಕೊಳ್ಳಲಿದ್ದೇವೆ ಎಂದು ಜಿಲ್ಲಾ ಜನಪರ ಸಂಘಟನೆಗಳ ಒಕ್ಕೂಟ ಶಿರಸಿ ಇದರ ಅಧ್ಯಕ್ಷ ನಾಗೇಶ ನಾಯ್ಕ ಕಾಗಲ್ ಅವ
View more
Thu, 17 Oct 2024 19:36:57Office Staff
ಭಟ್ಕಳ: ಆಝಾದ್ ನಗರದ ಅಮರಶಾ ಕರಾಟೆ ಮತ್ತು ಫಿಟ್ನೆಸ್ ಅಕಾಡೆಮಿ (AKFA), ಸಂಸ್ಥೆಯು ಕರಾಟೆ ಪಟು ದಿ.ಕಾಶಿಫ್ ರುಕ್ನುದ್ದೀನ ಸ್ಮರಣಾರ್ಥ ಅ.20 ರಂದು ಭಟ್ಕಳದ ಅಮೀನ ಪ್ಯಾಲೇಸ್ನಲ್ಲಿ ತನ್ನ ಮೊದಲ ರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ ಅನ್ನು ಆಯೋಜಿಸುತ್ತಿದೆ ಎಂದು ಸಂಘಟಕ ಅಮರ್ ಶಾಬಂದ್ರಿ ಮಾಹಿತಿ ನೀಡಿದರು.
View more
Thu, 17 Oct 2024 19:04:50Office Staff
ಭಟ್ಕಳ: ಮಕ್ಕಳ ಆರೋಗ್ಯ ಮತ್ತು ಯೋಗಕ್ಷೇಮವನ್ನು ಖಾತ್ರಿಪಡಿಸುವ ಮಹತ್ವದ ಪ್ರಯತ್ನದಲ್ಲಿ, ಸ್ಥಳೀಯ ಆರೋಗ್ಯ ಅಧಿಕಾರಿಗಳು ಭಟ್ಕಳದ ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ಹಾಗೂ ರಾಬಿತಾ ಸೂಸೈಟಿ ಸಹಯೋಗದೊಂದಿಗೆ ಭಟ್ಕಳದಲ್ಲಿ ಮಕ್ಕಳ ಲಸಿಕೆ ಹೆಚ್ಚಿಸುವ ಅಭಿಯಾನಕ್ಕೆ ಬುಧವಾರ ರಾಬಿತಾ ಸಭಾಂಗಣದಲ್ಲಿ ಚಾಲನೆ ನೀಡಿದರು. ಈ ಆಭಿಯಾನದಲ್ಲಿ 0-16 ವರ್ಷದೊಳಗಿನ ಪ್ರತಿ ಮಗುವನ್ನು ಒಳಗೊಳ್ಳುವ ಗುರಿಯನ್ನು ಹೊಂದಿದೆ ಹೇಳಲಾಗಿದೆ.
View more
Thu, 17 Oct 2024 18:51:29Office Staff
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದ ಕಛೇರಿಯಲ್ಲಿ ಇಲಾಖೆಯ ಯೋಜನೆಗಳನ್ನು ಸಮಪರ್ಕವಾಗಿ ಇ-ಆಫೀಸ್ ತಂತ್ರಾಂಶ ಹಾಗೂ ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಮಾಹಿತಿ ತಂತ್ರಜ್ಞರ / ಸಲಹೆಗಾರರ ಸೇವೆಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
View more
Thu, 17 Oct 2024 18:35:35Office Staff
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ, ಪ್ರಾದೇಶಿಕ ತರಬೇತಿ ಕೇಂದ್ರ, ಹುಬ್ಬಳ್ಳಿಯಲ್ಲಿ ಕೇಂದ್ರೀಯ ಹಾಗೂ ವಿಭಾಗೀಯ ತನಿಖಾ ದಳಗಳ ಪ್ರಗತಿ ಪರಿಶೀಲನಾ ಸಭೆ ಜರುಗಿತು.
View more
Thu, 17 Oct 2024 18:28:13Office Staff
ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿಯನ್ನು ಮೊಬೈಲ್ನಲ್ಲಿ ಫೇಶಿಯಲ್ ರೆಕಗ್ನೇಶನ್ ಮೂಲಕ ಪಡೆದುಕೊಳ್ಳುವ ವಿಧಾನವನ್ನು ಅಳವಡಿಸುವ ಚಿಂತನೆ ನಡೆದಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ರಿತೇಶ್ ಕುಮಾರ್ ಸಿಂಗ್ ಹೇಳಿದರು.
View more