Wed, 23 Oct 2024 06:03:11Office Staff
ಕಂದಾಯ ಇಲಾಖೆಯಲ್ಲಿ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಒಟ್ಟು 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನೇರ ನೇಮಕಾತಿಗೆ ಹಾಗೂ ಜಿಟಿಟಿಸಿ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಡೆಯುವ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ-2 ಅ.26 ಮತ್ತು 27ರಂದು ಜಿಲ್ಲೆಯ 15 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಯಲಿವೆ.
View more
Wed, 23 Oct 2024 05:59:28Office Staff
ಜಿಲ್ಲೆಯಾದ್ಯಂತ ಗ್ರಾಮೀಣ ಪ್ರದೇಶದಲ್ಲಿ ನರೇಗಾ ಹಾಗೂ ವಿವಿಧ ಇಲಾಖೆಗಳ ಒಗ್ಗೂಡಿಸುವಿಕೆಯಡಿ ಕೈಗೊಳ್ಳುವ ಕಟ್ಟಡ ಕಾಮಗಾರಿಗಳ ಪೈಕಿ, ನರೇಗಾ ಅನುದಾನದ ಕೆಲಸ ಕಾರ್ಯಗಳನ್ನ ಪ್ರಾರಂಭದಲ್ಲೇ ಕೈಗೆತ್ತಿಕೊಂಡು ಮುಗಿಸಬೇಕು. ಬೇರೆ ಅನುದಾನ ಮೊದಲಿಗೆ ಬಳಸಿ ನಂತರ ನರೇಗಾ ಕೆಲಸ ಬಾಕಿಯಿಟ್ಟು ಕಾಮಗಾರಿ ಪೂರ್ಣಗೊಳಿಸುವುದರಲ್ಲಿ ವಿಳಂಬ ಮಾಡುವುದನ್ನು ಸಹಿಸುವುದಿಲ್ಲ ಎಂದು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ನ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕಾಂದೂ ಸೂಚಿಸ
View more
Wed, 23 Oct 2024 05:56:09Office Staff
ಸಚಿವ ಮಂಕಾಳ್. ಎಸ್ ವೈದ್ಯರು ತಮ್ಮ ಕ್ಷೇತ್ರದ ಜನರ ಕುಂದೂ ಕೊರತೆಯನ್ನು ಆಲಿಸುವ ನಿಟ್ಟಿನಲ್ಲಿ ಭಟ್ಕಳ ತಾಲೂಕಿನ ಹಾಡವಳ್ಳಿಯಲ್ಲಿ ನಡೆದ ಸಚಿವರ ಜನಸ್ಪಂದನ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.
View more
Tue, 22 Oct 2024 23:53:56Office Staff
ಭಟ್ಕಳ ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಬಂಧಿತರನ್ನು ಪಡಬಿದ್ರಿಯ ಜಬ್ಬಾರ ಹುಸೈನ್ ಬ್ಯಾರಿ (37), ಹಾಗೂ ಭಟ್ಕಳ ನೀವಾಸಿಗಳಾದ ಜಲೀಲ್ ಹುಸೈನ್ (39) ಮತ್ತು ಮೊಹಮ್ಮದ್ ಹನೀಫ್ (27) ಎಂದು ಗುರುತಿಸಲಾಗಿದೆ.
View more
Tue, 22 Oct 2024 02:16:36Office Staff
ಭಟ್ಕಳ: ಅರಣ್ಯಭೂಮಿ ಹಕ್ಕಿನ ಹೋರಾಟದ ನೇತೃತ್ವ ವಹಿಸುತ್ತಿರುವ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ, ಭಟ್ಕಳ ಸಿಟಿ ಹಾಲ್ನಲ್ಲಿ ನಡೆದ ಅರಣ್ಯವಾಸಿಗಳ ಬೃಹತ್ ಸಭೆಯಲ್ಲಿ ಮಾತನಾಡಿದರು. ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸುಪ್ರೀಂ ಕೋರ್ಟ್ನಲ್ಲಿ ಅರಣ್ಯವಾಸಿಗಳ ಪರ ನಿಲುವು ಪ್ರಕಟಿಸಬೇಕೆಂದು ಒತ್ತಿ ಹೇಳಿದರು.
View more
Tue, 22 Oct 2024 02:05:39Office Staff
ಹೊಸದಿಲ್ಲಿ: ಬಹ್ರೈಚ್ ಹಿಂಸಾಚಾರದಲ್ಲಿ ಮೃತ ರಾಮ್ ಗೋಪಾಲ್ ಮಿಶ್ರಾ ಸಾವಿಗೆ ಸಂಬಂಧಿಸಿ ಸುಳ್ಳು ಹೇಳಿಕೆ ನೀಡಿದ್ದಕ್ಕಾಗಿ ಬಿಜೆಪಿ ನಾಯಕಿ ನೂಪುರ್ ಶರ್ಮಾ ಸಾರ್ವಜನಿಕ ಕ್ಷಮೆಯಾಚನೆ ಮಾಡಿದ್ದಾರೆ. ಸಮಾವೇಶವೊಂದರಲ್ಲಿ ಶರ್ಮಾ, "ರಾಮ್ ಗೋಪಾಲ್ ಮಿಶ್ರಾ ಮೇಲೆ 35 ಗುಂಡುಗಳು ತಗುಲಿದ್ದು, ಅವರನ್ನು ಭೀಕರವಾಗಿ ಚಿತ್ರಹಿಂಸೆಗೊಳಪಡಿಸಲಾಗಿದೆ" ಎಂಬ ಹೇಳಿಕೆ ನೀಡಿದ್ದು, ಕೋಮು ಉದ್ವಿಗ್ನತೆಗೆ ಕಾರಣವಾಯಿತು. ಹಿಂಸಾಚಾರದ ಬಗ್ಗೆ ದೇಶದ ಕಾನೂನು ಪ್ರಶ್ನಿಸುವಂತಿಯೂ ಮಾತನಾಡಿದ ಆಕೆಯ ಈ ಹೇಳಿಕೆ ತೀವ್ರ ವಿರೋ
View more
Mon, 21 Oct 2024 04:16:08Office Staff
ಭಟ್ಕಳ: ಜಾಲಿ ಪಟ್ಟಣ ಪಂಚಾಯತ್ ಮತ್ತು ಭಟ್ಕಳ ಸುತ್ತಮುತ್ತ ವ್ಯಾಪಕವಾಗುತ್ತಿರುವ ಗೋವುಗಳ ಕಳ್ಳತನವು ಸ್ಥಳೀಯ ರೈತ ಮತ್ತು ಕಾರ್ಮಿಕ ಸಮುದಾಯಕ್ಕೆ ಆರ್ಥಿಕ ಹಾಗೂ ಸಾಮಾಜಿಕ ಹೊಡೆತ ನೀಡಿದ್ದು, ಜನರಲ್ಲಿ ಆತಂಕ ಮತ್ತು ಅಶಾಂತಿಯನ್ನು ಹೆಚ್ಚಿಸಿದೆ. ಇತ್ತೀಚಿನ ಸಿಸಿಟಿವಿ ದೃಶ್ಯಗಳಲ್ಲಿ ಗೋವುಗಳ ಕಳ್ಳತನ ದೃಢಪಟ್ಟ ಹಿನ್ನೆಲೆಯಲ್ಲಿ, ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಖೀಬ್ ಎಂ.ಜೆ., ಈ ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ.
View more
Sun, 20 Oct 2024 22:46:42Office Staff
ಭಟ್ಕಳ: ತಾಲೂಕಿನ ಆಸ್ಪತ್ರೆ ರಸ್ತೆಯಲ್ಲಿ ಪ್ರತೀ ಭಾನುವಾರ ನಡೆಯುವ ಸಂತೆ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು ರಸ್ತೆ ಬದಿಯಲ್ಲೇ ವ್ಯಾಪಾರ ಮಾಡುವುದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ವ್ಯವಸ್ಥೆಗೆ ತೀರ ತೊಂದರೆಯುಂಟಾಗಿದ್ದು, ಪುರಸಭೆ ಈ ಕುರಿತಂತೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.
View more
Sun, 20 Oct 2024 22:30:47Office Staff
ಜೈಪುರ: ರಾಜಸ್ಥಾನದ ಧೋಲ್ಪುರ ಜಿಲ್ಲೆಯಲ್ಲಿ ಬಸ್-ಟೆಂಪೋ ಢಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 8 ಮಕ್ಕಳು ಸೇರಿದಂತೆ 12 ಮಂದಿ ಸಾವನ್ನಪ್ಪಿದ್ದಾರೆ.
View more