Thu, 17 Oct 2024 18:35:35Office Staff
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ, ಪ್ರಾದೇಶಿಕ ತರಬೇತಿ ಕೇಂದ್ರ, ಹುಬ್ಬಳ್ಳಿಯಲ್ಲಿ ಕೇಂದ್ರೀಯ ಹಾಗೂ ವಿಭಾಗೀಯ ತನಿಖಾ ದಳಗಳ ಪ್ರಗತಿ ಪರಿಶೀಲನಾ ಸಭೆ ಜರುಗಿತು.
View more
Thu, 17 Oct 2024 18:28:13Office Staff
ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿಯನ್ನು ಮೊಬೈಲ್ನಲ್ಲಿ ಫೇಶಿಯಲ್ ರೆಕಗ್ನೇಶನ್ ಮೂಲಕ ಪಡೆದುಕೊಳ್ಳುವ ವಿಧಾನವನ್ನು ಅಳವಡಿಸುವ ಚಿಂತನೆ ನಡೆದಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ರಿತೇಶ್ ಕುಮಾರ್ ಸಿಂಗ್ ಹೇಳಿದರು.
View more
Thu, 17 Oct 2024 18:22:44Office Staff
ಕರ್ನಾಟಕ ರಾಜ್ಯ ಮೈಸೂರು ಎಂದು ನಾಮಕರಣವಾಗಿ 1 ನವಂಬರ್ 2023 ಕ್ಕೆ 50 ವರ್ಷ ಪೂರ್ಣಗೊಂಡಿರುವ ಹಿನ್ನಲೆಯಲ್ಲಿ ಕರ್ನಾಟಕ ಸಂಭ್ರಮ 50 ರ ಜ್ಯೋತಿ ರಥಯಾತ್ರೆಯು ಕರ್ನಾಟಕ ರಾಜ್ಯದಾದ್ಯಂತ 2-11-2023 ರಿಂದ 29 ಅಕ್ಟೊಬರ್2024 ವರೆಗೆ ಕರ್ನಾಟಕ ರಾಜ್ಯದಾದ್ಯಂತ ಸಂಚರಿಸುತ್ತಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಅ.19 ರಿಂದ ಅ.29 ವರೆಗೆ ಸಂಚರಿಸಲಿದೆ.
View more
Thu, 17 Oct 2024 18:21:37Office Staff
ಬೆಂಗಳೂರು ಜಲ ಮಂಡಳಿಯ ವಿವಿಧ ಉಪ ವಿಭಾಗಗಳಾದ ವಾಯುವ್ಯ-2, ವಾಯುವ್ಯ-4, ಕೇಂದ್ರ 1-2, ಈಶಾನ್ಯ - 2, ಉತ್ತರ 1-2, ಉತ್ತರ 2-2, ದಕ್ಷಿಣ 1-2, ದಕ್ಷಿಣ 2–2, ನೈರುತ್ಯ -2, ನೈರುತ್ಯ -5, ಪೂರ್ವ 1-3 ಮತ್ತು ಪೂರ್ವ 2-3, ಉಪವಿಭಾಗಗಳಲ್ಲಿ ನೀರಿನ ಬಿಲ್ಲು, ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸುವಲ್ಲಿನ ವಿಳಂಬ, ಗೃಹ ಬಳಕೆಯಿಂದ ಗೃಹೇತರ ಬಳಕೆ ಪರಿವರ್ತನೆ ವಿಳಂಬ ಮತ್ತಿತರ ಕುಂದು ಕೊರತೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಅಕ್ಟೋಬರ್ 18 ರಂದು ಬೆಳಿಗ್ಗೆ 9.30 ಗಂಟೆಯಿಂದ 11.00
View more
Thu, 17 Oct 2024 18:04:56Office Staff
ರಾಷ್ಟ್ರದಲ್ಲಿ ನಮ್ಮ ಕೃಷಿ ವಿಶ್ವವಿದ್ಯಾನಿಲಯವು ಬಹಳಷ್ಟು ದೊಡ್ಡ ಪ್ರಮಾಣದಲ್ಲಿ ಸಂಶೋಧನೆ ಮತ್ತು ಅಭಿವೃಧ್ಧಿಯಲ್ಲಿ ಪ್ರಮುಖ ಪಾತ್ರವಹಿಸಿದೆ. ಈ ಬಗ್ಗೆ ಹಲವಾರು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಕೆ.ಎಚ್.ಮುನಿಯಪ್ಪ ತಿಳಿಸಿದರು.
View more
Thu, 17 Oct 2024 18:02:14Office Staff
ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಮತ್ತು ಶಾಲೆಗಳಲ್ಲಿ ಶಿಥಿಲಗೊಂಡಿರುವ ಶಾಲಾ ಕೊಠಡಿಗಳನ್ನು ಪರಿಶೀಲಿಸಿ, ಅವುಗಳನ್ನು ದುರಸ್ತಿಗೊಳಿಸುವ ಅಥವಾ ಹೊಸದಾಗಿ ನಿರ್ಮಿಸುವ ಮೂಲಕ ಮಕ್ಕಳ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವಂತೆ ಶಿಕ್ಷಣ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಿತೇಶ್ ಕುಮಾರ್
View more
Thu, 17 Oct 2024 04:25:10Office Staff
ಕಳೆದ ಎರಡು ದಿನಗಳಿಂದ ಬೆಂಗಳೂರು ನಗರದಲ್ಲಿ ಸುರಿದ ಭಾರಿ ಮಳೆಯಿಂದ ನಗರವು ಜಲಾವೃತಗೊಂಡಿದ್ದು, ನಾಗರಿಕರ ದೈನಂದಿನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮೂರು ವರ್ಷಗಳ ಹಿಂದೆ ನೆನೆಗುದಿಗೆ ಬಿದ್ದ ಯಲಹಂಕದ ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್ ನಿವಾಸಿಗಳು ಮತ್ತೆ ಆದೇ ಪರಿಸ್ಥಿತಿಯಲ್ಲಿದ್ದಾರೆ, ಏಕೆಂದರೆ ಇಲ್ಲಿ ಸುಮಾರು 3 ಅಡಿ ನೀರು ತುಂಬಿಕೊಂಡು ಅವನತಿ ಉಂಟಾಗಿದೆ.
View more
Wed, 16 Oct 2024 21:20:16Office Staff
ಭಟ್ಕಳ: ತಾಲೂಕಿನ ಅರಣ್ಯ ಅತಿಕ್ರಮಣದಾರರ ಸಭೆಯನ್ನು ಅಕ್ಟೋಬರ್ 21ರಂದು ಮುಂಜಾನೆ 10 ಗಂಟೆಗೆ ಭಟ್ಕಳದ ಸಿಟಿ ಹಾಲ್, ಹೊಸ ಬಸ್ ನಿಲ್ದಾಣದ ಎದುರುಗಡೆ ಸ್ವಾಗತ ಹೋಟೆಲ್ ಪಕ್ಕದಲ್ಲಿ ಆಯೋಜಿಸಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
View more
Tue, 15 Oct 2024 19:01:04Office Staff
ಭಟ್ಕಳ: ಪ್ರವಾದಿ ಮುಹಮ್ಮದ್ (ಸ) ವಿರುದ್ದ ನಿಂದನಾತ್ಮಕ ಹೇಳಿಕೆ ನೀಡುತ್ತಿರುವ ಉತ್ತರ ಪ್ರದೇಶದ ಯತಿ ನರಸಿಂಗಾನಂದ ಸ್ವಾಮಿಜಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಭಟ್ಕಳದ ಸಾಮಾಜಿಕ ಹಾಗೂ ರಾಜಕೀಯ ಸಂಸ್ಥೆ ತಂಝೀಮ್ ನೇತೃತ್ವದಲ್ಲಿ ಸರ್ವಜಮಾಅತ್ ಸಂಘಟನೆಗಳು ಮಂಗಳವಾರ ಭಟ್ಕಳ ಬಂದ್ ಗೆ ಕರೆ ನೀಡಿದ್ದು, ಮುಸ್ಲಿಂ ಸಮುದಾಯದಿಂದ ಅದಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಶಾಲಾ-ಕಾಲೇಜುಗಳು ಸೇರಿದಂತೆ ಎಲ್ಲ ರೀತಿಯ ವ್ಯಾಪಾರ ವ್ಯವಹಾರಗಳು ಸ್ಥಬ್ಧಗೊಂಡಿದ್ದು, ಮುಸ್ಲಿಂ ವ್ಯಾಪಾರಿಗಳ ಸಂ
View more