Mon, 05 Aug 2024 00:21:22Office Staff
ದಿಲ್ಲಿಯ ಕೇಂದ್ರ ನಾಯಕತ್ವದ ಮಧ್ಯಪ್ರವೇಶದ ಬಳಿಕ ಶಮನಗೊಂಡಿದ್ದ ಉತ್ತರ ಪ್ರದೇಶ ಬಿಜೆಪಿಯಲ್ಲಿನ ಭಿನ್ನಾಭಿಪ್ರಾಯಗಳು ಈಗ ಮತ್ತೊಮ್ಮೆ ಗರಿಗೆದರಿವೆ.
View more
Sun, 04 Aug 2024 21:57:22Office Staff
ಭಟ್ಕಳ: ಶಾಲಾ ಮಕ್ಕಳ ಸುರಕ್ಷತೆಗೆ ಆಧ್ಯತೆ: ಉ.ಕ. ಜಿಲ್ಲೆಯಲ್ಲಿ ನಿರಂತರ ಮಳೆ ಬೀಳುತ್ತಿದ್ದು ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಶಿಕ್ಷಣ ಇಲಾಖೆಯ ಮೇಲಾಧಿಕಾರಿಗಳೊಂದಿಗೆ ಚರ್ಚಿಸಿ ಇಲ್ಲಿನ ಜಿಲ್ಲಾಧಿಕಾರಿಗಳು ರಜೆ ನೀಡುತ್ತಿದ್ದಾರೆ. ಇದರಿಂದಾಗಿ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ರಜಾ ದಿನಗಳನ್ನು ಮುಂದೆ ಯಾವ ರೀತಿಯಾಗಿ ಸರಿದೂಗಿಸಬಹುದು ಎಂಬುದರ ಕುರಿತು ಶಿಕ್ಷಣ ಇಲಾಖೆ ನಿರ್ಧರಿಸಿ ಕ್ರಮ ಕೈಗೊಳ್ಳಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹ
View more
Sat, 03 Aug 2024 17:43:41Office Staff
ಭಾರೀ ಭೂಕುಸಿತಗಳು ಸಂಭವಿಸಿದ ಕೇರಳದ ವಯನಾಡ್ ಜಿಲ್ಲೆಯಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಾಲ್ಕನೇ ದಿನವಾದ ಶುಕ್ರವಾರವೂ ಮುಂದುವರಿದಿದ್ದು ಒಂದೇ ಕುಟುಂಬದ ನಾಲ್ವರನ್ನು ರಕ್ಷಿಸಲಾಗಿದೆ
View more
Sat, 03 Aug 2024 04:07:59Office Staff
ಭಟ್ಕಳ: ೨೫ ವರ್ಷಗಳ ಕಾಲ ಶಿಕ್ಷಣ ಇಲಾಖೆಯಲ್ಲಿ ಅತ್ಯಂತ ಯಶಸ್ವಿಯಾಗಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ ಜುಲೈ ೩೧ ರಂದು ಸೇವಾ ನಿವೃತ್ತಿ ಹೊಂದಿದ ಭಟ್ಕಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಡಿ.ಮೊಗೇರ್ ಹಾಗೂ ಅವರ ಧರ್ಮಪತ್ನಿ ಸುಭದ್ರ ಮೊಗೇರ್ ರನ್ನು ಆಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇಶನ್ ಭಟ್ಕಳ ಶಾಖೆಯಿಂದ ಮುರುಢೇಶ್ವರದ ಬಸ್ತಿಯ ಅವರ ಸ್ವಗೃಹದಲ್ಲಿ ಶುಕ್ರವಾರ ಗೌರವಿಸಿ ಅಭಿನಂದನಾ ಪತ್ರವನ್ನು ಅರ್ಪಿಸಲಾಯಿತು.
View more
Fri, 02 Aug 2024 18:30:29Office Staff
ಲಿಂಗನಮಕ್ಕಿ ಜಲಾಶಯದಲ್ಲಿ 1814 ಅಡಿ ನೀರು ತಲುಪಿದ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ನೀರನ್ನ ಹೊರಬಿಡುವಂತೆ ಕೆಪಿಸಿ ಅಧಿಕಾರಿಗಳಿಗೆ ಮನವಿ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷಿಪ್ರಿಯಾ ತಿಳಿಸಿದರು.
View more
Thu, 01 Aug 2024 14:38:03Office Staff
ಕಾರವಾರ : ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದರಿಂದ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಇಂದು ಆಗಸ್ಟ್ 1 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
View more
Wed, 31 Jul 2024 17:15:51Office Staff
ಟೆಹ್ರಾನ್: ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಬುಧವಾರ ನಡೆದ ದಾಳಿಯಲ್ಲಿ ಹಮಾಸ್ನ ಉನ್ನತ ನಾಯಕ ಇಸ್ಮಾಯಿಲ್ ಹನಿಯೆಹ್ ಮತ್ತು ಅವರ ಅಂಗರಕ್ಷಕರಲ್ಲಿ ಒಬ್ಬರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.
View more
Wed, 31 Jul 2024 13:46:56Office Staff
ಕಾರವಾರ : ರಾತ್ರಿಯಿಂದ ಕರಾವಳಿ ಭಾಗದಲ್ಲಿ ಬಾರೀ ಪ್ರಮಾಣದ ಮಳೆ ಸುರಿಯುತ್ತಿರುವುದರಿಂದ, ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕಾರವಾರ, ಅಂಕೋಲ, ಕುಮಟಾ, ಹೊನ್ನಾವರ , ಭಟ್ಕಳ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ.
View more