Fri, 12 Jul 2024 17:38:14Office Staff
ಹೊಸದಿಲ್ಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಶುಕ್ರವಾರ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಕಾನೂನು ಜಾರಿ ನಿರ್ದೇನಾಲಯ ದಾಖಲಿಸಿದ ಪ್ರಕರಣದಲ್ಲಿ ಈ ಜಾಮೀನು ಮಂಜೂರು ಮಾಡಲಾಗಿದೆ. ತಮ್ಮನ್ನು ಬಂಧಿಸಿದ ನಿರ್ದೇಶನಾಲಯದ ಕ್ರಮವನ್ನು ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿದ ಅರ್ಜಿಯನ್ನು ವಿಸ್ತೃತ ಪೀಠಕ್ಕೆ ನೀಡಿದೆ.
View more
Fri, 12 Jul 2024 17:32:00Office Staff
ಉಡುಪಿ: ಉಡುಪಿ ಜಿಲ್ಲೆಯ ಕಿರಿಮಂಜೇಶ್ವರ ಗ್ರಾಮದ ವಿದ್ಯಾರ್ಥಿ ದೆಹಲಿಯ ಪ್ರತಿಷ್ಠಿತ ಕೇಂದ್ರೀಯ ವಿಶ್ವವಿದ್ಯಾಲಯ ಜೆ.ಎನ್.ಯು ನಿಂದ ಡಾಕ್ಟರೇಟ್ ಪದವಿ ಪಡೆದುಕೊಂಡಿದ್ದಾರೆ.
View more
Fri, 12 Jul 2024 02:12:28Office Staff
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ರಾಜ್ಯಾದ್ಯಂತ ಸಂಚರಿಸುವ ಉಚಿತ ಪ್ರಯಾಣವನ್ನು ಒದಗಿಸುವ ಶಕ್ತಿ ಯೋಜನೆಗೆ, ಒಂದು ವರ್ಷ ಪೂರ್ಣಗೊಂಡಿದ್ದು, ಈ ಯೋಜನೆಯಡಿ 2024 ರ ಜೂನ್ ಅಂತ್ಯದ ವರೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ 6.19 ಕೋಟಿ ಮಹಿಳೆಯರು ಈ ಯೋಜನೆಯ ಪ್ರಯೋಜನ ಪಡೆದಿದ್ದು, 178.12 ಕೋಟಿ ರೂ ಮೊತ್ತದ ಉಚಿತ ಟಿಕೆಟ್ಗಳನ್ನು ಮಹಿಳೆಯರಿಗೆ ವಿತರಿಸಲಾಗಿದೆ.
View more
Fri, 12 Jul 2024 01:05:55Office Staff
ಡೆಂಗ್ಯೂ ರೋಗ ನಿಯಂತ್ರಣ ಕುರಿತಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸುವ ಎಲ್ಲಾ ನಿಯಂತ್ರಣ ಕ್ರಮಗಳನ್ನು ಸಾರ್ವಜನಿಕರು ತಮ್ಮ ಮನೆಯ ಒಳಗೆ ಮತ್ತು ಮನೆಯ ಸುತಮುತ್ತಲಿನ ಅವರಣದಲ್ಲಿ ತಪ್ಪದೇ ಅಳವಡಿಸಿಕೊಳ್ಳ್ಳುವ ಮೂಲಕ ಜಿಲ್ಲೆಯಲ್ಲಿ ಡೆಂಗ್ಯೂ ಉಲ್ಬಣಗೊಳ್ಳದಂತೆ ತಡೆಯುವ ಆರೋಗ್ಯ ಇಲಾಖೆಯ ಕಾರ್ಯಕ್ರಮಗಳಿಗೆ ಹೆಚ್ಚಿನ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದರು.
View more
Fri, 12 Jul 2024 00:59:21Office Staff
ಉತ್ತರ ಕನ್ನಡ ಜಿಲ್ಲೆಯ 12 ನಗರಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ರತಿದಿನ ಸಂಗ್ರಹವಾಗುವ ಘನ ತ್ಯಾಜ್ಯವನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡುವ ಮೂಲಕ ನಗರಪ್ರದೇಶಗಳಲ್ಲಿ ನೈರ್ಮಲ್ಯ ಮತ್ತು ಸಾರ್ವಜನಿರ ಆರೋಗ್ಯ ಕಾಪಾಡುವ ಉದ್ದೇಶದಿಂದ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 1368.81 ಲಕ್ಷ ರೂ ಗಳ ವೆಚ್ಚದಲ್ಲಿ 12 ಎಂ.ಆರ್.ಎಫ್. (Materials Recovery Facility ) ಕೇಂದ್ರಗಳನ್ನು ಆರಂಭಿಸಲು ಎಲ್ಲಾ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಲಾಗುತ್ತಿದೆ.
View more
Thu, 11 Jul 2024 23:30:45Office Staff
ಬೆಂಗಳೂರು: ಇಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತೆಯಾದ ಆಯೇಷಾ ಖಾನಂ ಅವರು ಅಧಿಕಾರ ಸ್ವೀಕರಿಸಿದರು.
View more
Thu, 11 Jul 2024 23:26:27Office Staff
ಭಟ್ಕಳ: ಹಿರಿಯ ಪುರೋಹಿತರೂ ಚಿತ್ರಾಪುರ ಮಠದ ಅರ್ಚಕರು ಆದ ರಾಮೇಶ್ವರ ಗಂಗಾಧರ ಹರಿದಾಸ (೬೮) ಇವರು ತೀವ್ರ ಹೃದಯಾಘಾತದಿಂದ ನಿದನರಾದರು.
View more
Thu, 11 Jul 2024 23:15:19Office Staff
ನಮ್ಮಲ್ಲಿನ ಪ್ರತಿಯೊಬ್ಬರಲ್ಲಿ ಹರಿಯುತ್ತಿರುವ ರಕ್ತ ಒಂದೇ ಆಗಿದ್ದು, ಸೇವಿಸುವ ಗಾಳಿ, ನೀರು ಎಲ್ಲವೂ ಒಂದೇ ಆಗಿರುವಾಗ ನಮ್ಮಲ್ಲಿನ ಈ ಬೇಧ-ಭಾವ ಯಾಕೆ ಎಂದು ನನಗೆ ಗೊತ್ತಾಗುತ್ತಿಲ್ಲ. ನಮಗೆ ಸಿಕ್ಕಿರುವ ಈ ಅಲ್ಪ ಜೀವನದಲ್ಲಿ ದ್ವೇಷ, ಜಗಳವನ್ನು ಬದಿಗಿಟ್ಟು ಬದುಕುವುದನ್ನು ಕಲಿಯೋಣ ಎಂದು ಕರೆ ನೀಡಿದರು.
View more
Thu, 11 Jul 2024 22:10:17Office Staff
ದಾವಣಗೆರೆ : ತಾಲೂಕಿನ ಹೊಸ ಕುಂದುವಾಡ ಗ್ರಾಮದಲ್ಲಿ ಗುರುವಾರ ಒಂದೇ ದಿನ ಪ್ರತ್ಯೇಕವಾಗಿ ಒಟ್ಟು ಏಳು ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ. ನಾಲ್ಕು ಜನ ವಯೋಸಹಜದಿಂದ ಮೃತಪಟ್ಟಿದ್ದರೆ, ಉಳಿದ ಮೂವರು ಅನಾರೋಗ್ಯದ ಕಾರಣ ಸಾವನ್ನಪ್ಪಿದ್ದಾರೆ. ಮಾರಿಯಕ್ಕ (70), ಸಂತೋಷ (30), ಈರಮ್ಮ (60), ಸುನಿಲ್ (25), ಶಾಂತಮ್ಮ (65), ಭೀಮಕ್ಕ (70), ಎರಡು ದಿನದ ನವಜಾತ ಶಿಶು ಸೇರಿದಂತೆ ಒಟ್ಟು ಏಳು ಮಂದಿ ಜನ ಮೃತಪಟ್ಟಿದ್ದಾರೆ. ಗ್ರಾಮಕ್ಕೆ ತಹಶೀಲ್ದಾರ್ ಅಶ್ವಥ್ ಭೇಟಿ ನೀಡಿ ಈ ಕುರಿತು ಪರಿಶೀಲನೆ ನಡೆಸ
View more