Thu, 11 Jul 2024 02:52:39Office Staff
ಮುಸ್ಲಿಮರು ಒಂದು ಪಕ್ಷವನ್ನು ನೆಚ್ಚಿಕೊಂಡು ಕಡೆ ಮತ ಚಲಾಯಿಸುವ ಮನಸ್ಥಿತಿ ಹೊಂದಿದ್ದು ಇದು ಸರಿಯಲ್ಲ. ಅಲ್ಪಸಂಖ್ಯಾತರು ಸರಿ ತಪ್ಪಿನ ಬಗ್ಗೆ ಅರ್ಥ ಮಾಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಕಾಂಗ್ರೆಸ್ಸಿನ ಷಡ್ಯಂತ್ರಕ್ಕೆ ಒಳಗಾಗಬಾರದು ಎಂದು ಕರೆ ನೀಡಿದ ಅವರು ಒಂದೇ ಕಡೆ ಮತ ಚಲಾಯಿಸುವ ನಿಮ್ಮ ಮನಸ್ಥಿತಿಯಿಂದ ಮುಂದೆ ಅಪಾಯ ಆಗುವ ಸಾಧ್ಯತೆ ಇದ್ದು, ಈಗಿಂದಲೇ ಇದನ್ನು ಸರಿಪಡಿಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.
View more
Thu, 11 Jul 2024 02:27:51Office Staff
ಕುಮಟಾ: ಚಾಲಕನ ನಿಯಂತ್ರಣ ತಪ್ಪಿದ ಗ್ಯಾಸ್ ಟ್ಯಾಂಕರ್ ಸೇತುವೆಗೆ ಢಿಕ್ಕಿ ಹೊಡೆದು ನದಿಗೆ ಬಿದ್ದ ಘಟನೆ ಹೊನ್ಮಂವ್ ಕ್ರಾಸ್ ಬಳಿ ಬುಧವಾರ ನಡೆಸಿದೆ.
View more
Thu, 11 Jul 2024 02:26:06Office Staff
ಭಟ್ಕಳ: ರೈಲ್ವೇ ಪ್ಲಾಟ್ಫಾರ್ಮ್ ಮೇಲೆ ನಡೆದುಕೊಂಡು ಹೋಗುತ್ತಿದ್ದಾಗ ಹಿಂಬದಿಯಿಂದ ಬಂದ ರೈಲು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವನ ಕೈ ದೇಹದಿಂದ ತುಂಡಾಗಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.
View more
Wed, 10 Jul 2024 02:14:15Office Staff
ಅಪರಿಚಿತ ಶವದ ವಿವರ: ವಯಸ್ಸು ಸುಮಾರು 16 ರಿಂದ 18 ವರ್ಷ ಎತ್ತರ 5.2 ಅಡಿ, ದುಂಡು ಮುಖ, ಗೋಧಿ ಮೈಕಟ್ಟು, ಕಪ್ಪು ಬಣ್ಣದ ಪ್ಯಾಂಟ್ ಹಾಗೂ ತಿಳಿಗುಲಾಬಿ ಬಣ್ಣದ ಟಾಪ್, ಕೊರಳಲ್ಲಿ ಕಪ್ಪು ಬಣ್ಣದ ಬೂದು ವೇಲ್ ಧರಿಸಿದ್ದಾಳೆ.
View more
Wed, 10 Jul 2024 02:10:55Office Staff
ಕಾರವಾರ: ಮನೆಯ ಉತಾರು ಪತ್ರ ವಿತರಿಸಲು ಲಂಚ ಪಡೆದಿದ್ದ ತೆರಿಗೆ ವಸೂಲಿ ಸಹಾಯಕನಿಗೆ ಭ್ರಷ್ಠಾಚಾರ ಪ್ರತಿಬಂಧಕ ಕಾಯ್ದೆ -1988 ರ ಕಲಂ 7, ರಡಿ 6 ತಿಂಗಳ ಸಾಧಾರಣ ಕಾರಾವಾಸ ಶಿಕ್ಷೆ ಹಾಗೂ ರೂ. 1000 ದಂಡ ಮತ್ತು ಕಲಂ 13(2) ರಡಿಯಲ್ಲಿ 1 ವರ್ಷ ಸಾಧಾರಣ ಕಾರಾವಾಸ ಶಿಕ್ಷೆ ಹಾಗೂ ರೂ 1000 ದಂಡ ವಿಧಿಸಿ ಹಾಗೂ ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿ 1 ತಿಂಗಳು ಸಾಧಾರಣ ಕಾರಾವಾಸ ಶಿಕ್ಷೆ ವಿಧಿಸಿ, ವಿಶೇಷ ಮತ್ತು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರಾದ ಡಿ.ಎಸ್.ವಿಜಯ ಕುಮಾರ್ ತೀರ್ಪು ನೀಡಿದ್ದ
View more
Wed, 10 Jul 2024 02:07:38Office Staff
ಕಾರವಾರ: ಕೆನರಾ ಬ್ಯಾಂಕ್ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫ್ಯಾಶನ್ ಡಿಸೈನಿಂಗ್/ ಟೈಲರಿಂಗ್ ಕುರಿತ 30 ದಿನಗಳ ಉಚಿತ ತರಬೇತಿಯು ಆಗಸ್ಟ್ 1 ರಿಂದ ಆರಂಭವಾಗಲಿದೆ. ಗ್ರಾಮೀಣ ಆಸಕ್ತ ನಿರುದ್ಯೋಗಿ ಮಹಿಳೆಯರು ತರಬೇತಿಗೆ ಅರ್ಜಿ ಸಲ್ಲಿಸಬಹುದು.
View more
Wed, 10 Jul 2024 02:04:36Office Staff
ಕಾರವಾರ: ಯುವನಿಧಿ ಯೋಜನೆಯಲ್ಲಿ ನೋಂದಣಿಯಾದ ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ ಸೀಡೆಡ್ ಬ್ಯಾಂಕ್ ಖಾತೆ ಹೊಂದಿರಬೇಕು. ವೆಬ್ ಸೈಟ್ https://sevasindhugs.karnataka.gov.in ನಲ್ಲಿ ತಮ್ಮ ಅರ್ಜಿಯು ಯಾವ ಹಂತದಲ್ಲಿದೆ ಎಂಬುದನ್ನು ಪರಿಶೀಲಿಸಿಕೊಂಡು, ರಹವಾಸಿ ಪರಿಶೀಲನೆಗೆ ಬಾಕಿ ಉಳಿದಿರುವ ಅಭ್ಯರ್ಥಿಗಳು ಮಾತ್ರ ಸೂಚಿಸಲ್ಪಟ್ಟ ಇಲಾಖೆಯ ಕಛೇರಿಗಳಿಗೆ ತಮ್ಮ ಎಲ್ಲಾ ಮೂಲ ಅಂಕಪಟ್ಟಿ ಹಾಗೂ ಇತರೆ ಪ್ರಮಾಣ ಪತ್ರಗಳೊಂದಿಗೆ ಖುದ್ದಾಗಿ ಭೇಟಿ ನೀಡಿ, ಪರಿಶೀಲಿಸಿ ಶೀಘ್ರವಾಗಿ ದೃಢೀಕರಿಸಿಕೊಳ್ಳುವಂತೆ ಸ
View more
Wed, 10 Jul 2024 02:01:10Office Staff
ಕಾರವಾರ: ಜಿಲ್ಲಾ ಪಂಚಾಯತ್ ಮತ್ತು ಮೀನುಗಾರಿಕೆ ಇಲಾಖೆ ಉತ್ತರ ಕನ್ನಡ ಇವರ ಸಂಯುಕ್ತ ಆಶ್ರಯದಲ್ಲಿ ಮೀನು ಕೃಷಿಕರ ದಿನಚಾರಣೆಯನ್ನು ಜು.10 ರಂದು ಬೆಳಗ್ಗೆ 10.30 ಕ್ಕೆ ಎಂ.ಎಂ. ರೆಸಾರ್ಟ್ಸ್, ಗೊರಟೆ ಕ್ರಾಸ್ ಬಳಿ, ಭಟ್ಕಳದಲ್ಲಿ ಹಮ್ಮಿಕೊಳ್ಳಲಾಗಿದೆ.
View more
Wed, 10 Jul 2024 01:56:15Office Staff
ಕಾರವಾರ: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ವ್ಯಾಪಕವಾಗಿದ್ದ ಮಳೆಯ ಪ್ರಮಾಣ, ಮಂಗಳವಾರ ಇಳಿಮುಖವಾಗಿದ್ದು, ಹೊನ್ನಾವರ ತಾಲ್ಲೂಕಿನ 3 ಮತ್ತು ಕುಮಟಾದ 2 ಕಾಳಜಿ ಕೇಂದ್ರ ಸೇರಿದಂತೆ ಒಟ್ಟು 5 ಕಾಳಜಿ ಕೇಂದ್ರಗಳಲ್ಲಿ 150 ಮಂದಿ ಆಶ್ರಯ ಪಡೆದಿದ್ದು, ಅವರಿಗೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.
View more