Tue, 09 Jul 2024 02:11:04Office Staff
ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ವಿಪರೀತವಾಗಿ ಮಳೆ ಮುಂದುವರೆದ ಹಿನ್ನಲೆಯಲ್ಲಿ ಕುಮಟಾ ತಾಲೂಕಿನ ಶಾಲಾ ಕಾಲೇಜುಗಳಿಗೆ ಜು.9 ರಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರೀಯ ರಜೆಯನ್ನು ಘೋಷಿಸಿದ್ದಾರೆ.
View more
Mon, 08 Jul 2024 22:25:22Office Staff
ಹೊಸದಿಲ್ಲಿ : ದೇಶದಲ್ಲಿ ಮುಸ್ಲಿಮರ ವಿರುದ್ಧ ಹಿಂಸಾಚಾರದ ಪ್ರಕರಣಗಳು ಅಧಿಕಗೊಂಡಿದ್ದು, ಅದರಲ್ಲೂ ಲೋಕಸಭಾ ಚುನಾವಣೆಯ ಬಳಿಕ ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚುತ್ತಿರುವ ಬಗ್ಗೆ ಜಮಾಅತೆ ಇಸ್ಲಾಮಿ ಹಿಂದ್ ತೀವ್ರ ಕಳವಳ ವ್ಯಕ್ತಪಡಿಸಿವೆ.
View more
Mon, 08 Jul 2024 21:49:33Office Staff
ಶೌಚಾಲಯದಿಂದ ಹೊರಬರುವ ಮಲಮೂತ್ರ ಮತ್ತು ಹೊಲಸು ಮಳೆ ನೀರಿನೊಂದಿಗೆ ವಿಲೀನಗೊಂಡು ಬಸ್ ನಿಲ್ದಾಣ ಮತ್ತು ಅದರ ಹಿಂದೆ ಇರುವ ಜನವಸತಿ ಪ್ರದೇಶಗಳಿಗೆ ಸೇರುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಹುಟ್ಟಲು ಕಾರಣವಾಗಿದೆ.
View more
Mon, 08 Jul 2024 21:08:22Office Staff
ಮಂಗಳೂರು : ಉಳ್ಳಾಲ ಖಾಝಿ, ಮರ್ಹೂಂ ಶೈಖುನಾ ತಾಜುಲ್ ಉಲಮಾ ಅಸ್ಸೈಯದ್ ಅಬ್ದುರ್ರಹ್ಮಾನ್ ಅಲ್ ಬುಖಾರಿ ತಂಙಳ್ ಅವರ ಪುತ್ರ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ (ಕೂರತ್ ತಂಙಳ್) ಜು.8ರಂದು ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 65 ವರ್ಷ ಪ್ರಾಯವಾಗಿತ್ತು.
View more
Mon, 08 Jul 2024 12:52:42Office Staff
ರಾಜ್ಯ ದಲ್ಲಿ ಡೆಂಗಿ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಿಸಲು ರಾಜ್ಯದ ಎಲ್ಲ ಗ್ರಾಮ ಪಂಚಾಯತ್;ಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶಿಸಲಾಗಿದೆ
View more
Mon, 08 Jul 2024 05:27:00Office Staff
ಜಿಲ್ಲೆಯಲ್ಲಿ ಭಾನುವಾರ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗಿದ್ದು, ಹೊನ್ನಾವರ ತಾಲ್ಲೂಕಿನಲ್ಲಿ 2 ಕಾಳಜಿ ಕೇಂದ್ರಗಳಲ್ಲಿ 59 ಮಂದಿ ಆಶ್ರಯ ಪಡೆದಿದ್ದು, ಅವರಿಗೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.
View more
Mon, 08 Jul 2024 02:19:20Office Staff
ಕಾಪು : ಮಕ್ಕಳಿಗೆ ತಮ್ಮ ಮನೆಯಲ್ಲಿ ತಂದೆ, ತಾಯಿ, ಸಹೋದರ, ಸಹೋದರಿಯರಿಂದ ಪ್ರೀತಿ ಸಿಗಬೇಕು. ಅದು ಸಿಗದಿದ್ದಲ್ಲಿ ಅವರಲ್ಲಿ ಕ್ರೂರತನ ಮೂಡಿ , ಮುಂದೆ ಅವರು ಸಮಾಜದಲ್ಲಿ ದುಷ್ಟರಾಗಿ ಬೆಳೆಯಲು ಕಾರಣವಾಗುತ್ತದೆ, ತಮ್ಮ ಮಕ್ಕಳು ಒಳ್ಳೆಯವರಾಗಬೇಕಿದ್ದಲ್ಲಿ , ಹೆತ್ತವರು ಕೂಡಾ ಒಳ್ಳೆಯವರಾಗಬೇಕಾಗುತ್ತದೆ. ಮಕ್ಕಳ ಮುಂದೆ ತಂದೆ, ತಾಯಿ, ಸಹೋದರ, ಸಹೋದರಿಯರು ಜಗಳವಾಡುತಿದ್ದರೆ ಮಕ್ಕಳ ಮೇಲೆ ಅದರ ದುಷ್ಪರಿಣಾಮಬೀರುತ್ತದೆ ಎಂದು ಜಮಾಆತೆ ಇಸ್ಲಾಮೀ ಹಿಂದ್ ಮಂಗಳೂರು ವಲಯ ಸಂಚಾಲಕ ಸಯೀದ್ ಇಸ್ಮಾಯಿಲ್ ಹೇಳಿ
View more
Mon, 08 Jul 2024 02:15:54Office Staff
ಭಟ್ಕಳ: ಭಾನುವಾರ ಬೆಳಗ್ಗೆಯಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ ಭಟ್ಕಳ ತಾಲೂಕಿನಾದ್ಯಂತ ಹಾನಿಯನ್ನುಂಟುಮಾಡಿದೆ, ಪ್ರಮುಖ ರಾಷ್ಟ್ರೀಯ ಹೆದ್ದಾರಿ 66 ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ತೀವ್ರ ಜಲಾವೃತವಾಗಿದೆ. ವಿಶೇಷವಾಗಿ ರಂಗಿನಕಟ್ಟೆಯಂತಹ ಪ್ರದೇಶಗಳಲ್ಲಿ ಮಳೆನೀರು ವ್ಯಾಪಕವಾಗಿ ಸಂಗ್ರಹಗೊಂಡಿದ್ದು, ಗಮನಾರ್ಹ ಅಡಚಣೆಯನ್ನು ಉಂಟುಮಾಡಿದೆ. ಇದು ವಾಹನ ಸಂಚಾರಕ್ಕೆ ಮತ್ತು ಪ್ರಯಾಣಿಕರಿಗೆ ಗಂಭೀರ ಸವಾಲಾಗಿದೆ.
View more