Thu, 11 Jul 2024 23:15:19Office Staff
ನಮ್ಮಲ್ಲಿನ ಪ್ರತಿಯೊಬ್ಬರಲ್ಲಿ ಹರಿಯುತ್ತಿರುವ ರಕ್ತ ಒಂದೇ ಆಗಿದ್ದು, ಸೇವಿಸುವ ಗಾಳಿ, ನೀರು ಎಲ್ಲವೂ ಒಂದೇ ಆಗಿರುವಾಗ ನಮ್ಮಲ್ಲಿನ ಈ ಬೇಧ-ಭಾವ ಯಾಕೆ ಎಂದು ನನಗೆ ಗೊತ್ತಾಗುತ್ತಿಲ್ಲ. ನಮಗೆ ಸಿಕ್ಕಿರುವ ಈ ಅಲ್ಪ ಜೀವನದಲ್ಲಿ ದ್ವೇಷ, ಜಗಳವನ್ನು ಬದಿಗಿಟ್ಟು ಬದುಕುವುದನ್ನು ಕಲಿಯೋಣ ಎಂದು ಕರೆ ನೀಡಿದರು.
View more
Thu, 11 Jul 2024 22:10:17Office Staff
ದಾವಣಗೆರೆ : ತಾಲೂಕಿನ ಹೊಸ ಕುಂದುವಾಡ ಗ್ರಾಮದಲ್ಲಿ ಗುರುವಾರ ಒಂದೇ ದಿನ ಪ್ರತ್ಯೇಕವಾಗಿ ಒಟ್ಟು ಏಳು ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ. ನಾಲ್ಕು ಜನ ವಯೋಸಹಜದಿಂದ ಮೃತಪಟ್ಟಿದ್ದರೆ, ಉಳಿದ ಮೂವರು ಅನಾರೋಗ್ಯದ ಕಾರಣ ಸಾವನ್ನಪ್ಪಿದ್ದಾರೆ. ಮಾರಿಯಕ್ಕ (70), ಸಂತೋಷ (30), ಈರಮ್ಮ (60), ಸುನಿಲ್ (25), ಶಾಂತಮ್ಮ (65), ಭೀಮಕ್ಕ (70), ಎರಡು ದಿನದ ನವಜಾತ ಶಿಶು ಸೇರಿದಂತೆ ಒಟ್ಟು ಏಳು ಮಂದಿ ಜನ ಮೃತಪಟ್ಟಿದ್ದಾರೆ. ಗ್ರಾಮಕ್ಕೆ ತಹಶೀಲ್ದಾರ್ ಅಶ್ವಥ್ ಭೇಟಿ ನೀಡಿ ಈ ಕುರಿತು ಪರಿಶೀಲನೆ ನಡೆಸ
View more
Thu, 11 Jul 2024 21:56:51Office Staff
ಭಟ್ಕಳ: ನಾಟ್ಯಶ್ರೀ ಯಕ್ಷಕಲಾ ಪ್ರತಿಷ್ಟಾನ ಕವಲಕ್ಕಿ ಹೊನ್ನಾವರ ಇದರ ಬೆಳ್ಳಿ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ನಾಟ್ಯಶ್ರೀ ಬೆಳ್ಳಿಸಂಭ್ರಮ ಸರಣಿ ತಾಳ ಮದ್ದಳೆ ಕಾರ್ಯಕ್ರಮ ಅಂಗವಾಗಿ ಇಲ್ಲಿನ ಮುರ್ಡೇಶ್ವರದ ಬಸ್ತಿಮಕ್ಕಿಯಲ್ಲಿರುವ ಆಚಾರ್ಯ ಭವನದಲ್ಲಿ ಕಿಷ್ಕಿಂಧಾ ಆಖ್ಯಾನವನ್ನು ಪ್ರದರ್ಶಿಸಲಾಯಿತು.
View more
Thu, 11 Jul 2024 21:44:21Office Staff
ಭಟ್ಕಳ: ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ಭಟ್ಕಳದ ಒಳ ರಸ್ತೆಗಳು ಶೋಚನೀಯ ಸ್ಥಿತಿಯಲ್ಲಿದ್ದು, ಸವಾರರು ಸಂಚರಿಸಲು ಪರದಾಡುವಂತಾಗಿದೆ. ಈಗಾಗಲೇ ಹಾಳಾಗಿರುವ ಮುಖ್ಯರಸ್ತೆಯಲ್ಲಿ ವಾಹನಗಳು ಅಡ್ಡಾದಿಡ್ಡಿಯಾಗಿ ಸಂಚರಿಸುತ್ತಿದ್ದು, ಪ್ರಯಾಣಕ್ಕೆ ಮತ್ತಷ್ಟು ತೊಡಕುಂಟಾಗಿದೆ.
View more
Thu, 11 Jul 2024 02:55:22Office Staff
ಈ ಹಿಂದೆ ರಾಜ್ಯ ಬಜೆಟ್ ನಲ್ಲಿ ಮೀನುಗಾರಿಕಾ ಅಭಿವೃದ್ಧಿಗೆ ಕೇವಲ 300 ಕೋಟಿ ಅನುದಾನ ನೀಡಲಾಗುತ್ತಿತ್ತು. ಆದರೆ ಕಾಂಗ್ರೆಸ್ ಸರಕಾರ ಬಜೆಟ್ ನಲ್ಲಿ ಮೀನುಗಾರರಿಗೆ 3ಸಾವಿರ ಕೋಟಿ ಅನುದಾನ ಮೀಸಲಿಟ್ಟಿದೆ.ರಾಜ್ಯ ಸರಕಾರ ಮೀನುಗಾರರಿಗೆ ಡಿಸೇಲ್ , ಸೀಮೆ ಎಣ್ಣೆಗೆ ಸಬ್ಸಿಡಿ ನೀಡಿ ಮೀನುಗಾರರಿಗೆ ನೆರವಾಗುತ್ತಿದ್ದರೂ ಕಳೆದ ಹತ್ತು ವರ್ಷಗಳಲ್ಲಿ ಕೇಂದ್ರ ಸರಕಾರ ಮೀನುಗಾರರಿಗೆ ಯಾವುದೇ ಸಬ್ಸಿಡಿ ನೀಡಲಿಲ್ಲ. ಮೀನುಗಾರಿಕೆಗೆ ತೆರಳಿದ ಸಂದರ್ಭದಲ್ಲಿ ಮೃತಪಟ್ಟ ಮೀನುಗಾರರಿಗೆ ನೀಡುವ ಪರಿಹಾರವನ್ನು 6 ಲಕ್ಷದ
View more
Thu, 11 Jul 2024 02:52:39Office Staff
ಮುಸ್ಲಿಮರು ಒಂದು ಪಕ್ಷವನ್ನು ನೆಚ್ಚಿಕೊಂಡು ಕಡೆ ಮತ ಚಲಾಯಿಸುವ ಮನಸ್ಥಿತಿ ಹೊಂದಿದ್ದು ಇದು ಸರಿಯಲ್ಲ. ಅಲ್ಪಸಂಖ್ಯಾತರು ಸರಿ ತಪ್ಪಿನ ಬಗ್ಗೆ ಅರ್ಥ ಮಾಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಕಾಂಗ್ರೆಸ್ಸಿನ ಷಡ್ಯಂತ್ರಕ್ಕೆ ಒಳಗಾಗಬಾರದು ಎಂದು ಕರೆ ನೀಡಿದ ಅವರು ಒಂದೇ ಕಡೆ ಮತ ಚಲಾಯಿಸುವ ನಿಮ್ಮ ಮನಸ್ಥಿತಿಯಿಂದ ಮುಂದೆ ಅಪಾಯ ಆಗುವ ಸಾಧ್ಯತೆ ಇದ್ದು, ಈಗಿಂದಲೇ ಇದನ್ನು ಸರಿಪಡಿಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.
View more
Thu, 11 Jul 2024 02:27:51Office Staff
ಕುಮಟಾ: ಚಾಲಕನ ನಿಯಂತ್ರಣ ತಪ್ಪಿದ ಗ್ಯಾಸ್ ಟ್ಯಾಂಕರ್ ಸೇತುವೆಗೆ ಢಿಕ್ಕಿ ಹೊಡೆದು ನದಿಗೆ ಬಿದ್ದ ಘಟನೆ ಹೊನ್ಮಂವ್ ಕ್ರಾಸ್ ಬಳಿ ಬುಧವಾರ ನಡೆಸಿದೆ.
View more
Thu, 11 Jul 2024 02:26:06Office Staff
ಭಟ್ಕಳ: ರೈಲ್ವೇ ಪ್ಲಾಟ್ಫಾರ್ಮ್ ಮೇಲೆ ನಡೆದುಕೊಂಡು ಹೋಗುತ್ತಿದ್ದಾಗ ಹಿಂಬದಿಯಿಂದ ಬಂದ ರೈಲು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವನ ಕೈ ದೇಹದಿಂದ ತುಂಡಾಗಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.
View more
Wed, 10 Jul 2024 02:14:15Office Staff
ಅಪರಿಚಿತ ಶವದ ವಿವರ: ವಯಸ್ಸು ಸುಮಾರು 16 ರಿಂದ 18 ವರ್ಷ ಎತ್ತರ 5.2 ಅಡಿ, ದುಂಡು ಮುಖ, ಗೋಧಿ ಮೈಕಟ್ಟು, ಕಪ್ಪು ಬಣ್ಣದ ಪ್ಯಾಂಟ್ ಹಾಗೂ ತಿಳಿಗುಲಾಬಿ ಬಣ್ಣದ ಟಾಪ್, ಕೊರಳಲ್ಲಿ ಕಪ್ಪು ಬಣ್ಣದ ಬೂದು ವೇಲ್ ಧರಿಸಿದ್ದಾಳೆ.
View more