Thu, 18 Apr 2024 20:07:43Office Staff
ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ಝಕಾತ್ ನ ಅಕ್ಕಿಯನ್ನು ಭಟ್ಕಳದ ಸಂಟ್ರಲ್ ಫಿತ್ರ್ ಕಮಿಟಿ ಭಟ್ಕಳದ ವಿವಿಧ ಕ್ರೀಡಾ ಸಂಘಗಳ ಸಹಕಾರದೊಂದಿಗೆ ಸಂಗ್ರಹಿಸಿ ಬಡವರಲ್ಲಿ ಹಂಚುವ ವ್ಯವಸ್ಥೆ ಮಾಡಿದ್ದು ಈ ವರ್ಷ ಭಟ್ಕಳದಲ್ಲಿ 120,000 ಕ್ಕೂ ಹೆಚ್ಚು ಕಿಲೋ ಅಕ್ಕಿಯನ್ನು ಈದ್-ಉಲ್-ಫಿತರ್ ರಾತ್ರಿ ವಿತರಿಸಲಾಯಿತು ಎಂದು ಕಮಿಟಿಯ ಸಂಚಾಲಕ ಮೌಲಾನ್ ಮುಹಮ್ಮದ್ ಇಲಿಯಾಸ್ ನದ್ವಿ ತಿಳಿಸಿದರು.
View more
Thu, 18 Apr 2024 19:25:57Office Staff
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ, ಭಟ್ಕಳ ಮುಸ್ಲಿಂ ಯೂತ್ ಫೆಡರೇಶನ್ (BMYF) ಸಹಭಾಗಿತ್ವದಲ್ಲಿ ಎ.20-21 ರಂದು ಮಗ್ದೂಮ್ ಕಾಲೋನಿಯಲ್ಲಿರುವ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ 14, 16, ಮತ್ತು 19 ವರ್ಷದೊಳಗಿನ ಆಟಗಾರರಿಗಾಗಿ ಕ್ರಿಕೆಟ್ ಲೀಗ್ ಆಯ್ಕೆ ನಡೆಯಲಿದೆ ಎಂದು ಅಕಾಡೆಮಿಯ ವಸೀಮ್ ಕೆ.ಎಂ ಮಾಹಿತಿ ನೀಡಿದ್ದಾರೆ.
View more
Thu, 18 Apr 2024 18:55:23Office Staff
ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ಮುರ್ಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಬಸ್ತಿ ಮಕ್ಕಿಯ ಸರ್ವೀಸ್ ಸ್ಟೇಷನ್ ನಲ್ಲಿ ಸರಣಿ ಕಳ್ಳತನ ಪ್ರಕರಣ ತಡವಾಗಿ ವರದಿಯಾಗಿದ್ದು ಲಕ್ಷಾಂತರ ರೂ ನಗದು ಲೂಟಿಯಾಗಿದೆ ಎಂದು ಹೇಳಲಾಗುತ್ತಿದೆ.
View more
Thu, 18 Apr 2024 18:41:30Office Staff
ಭಟ್ಕಳ: ಭಟ್ಕಳದ ಅಂಜುಮನ್ ಹಾಮಿಯೆ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗವು ತನ್ನ ವಿದ್ಯಾರ್ಥಿಗಳ ವೇದಿಕೆ ಟೆಕ್ನೋವೇಟ್ನ ಸಹಯೋಗದೊಂದಿಗೆ 15 ಏಪ್ರಿಲ್ 2024 ರಂದು ಗಿಟ್ ಮತ್ತು ಗಿಟ್ ಹಬ್ ಕುರಿತು ಪ್ರಾಯೋಗಿಕ ಕಾರ್ಯಾಗಾರವನ್ನು ಆಯೋಜಿಸಿತು. ಕಾಲೇಜಿನ ಹಳೆಯ ವಿದ್ಯಾರ್ಥಿ ಆಕಿಫ್ ಅಶರ್ ಖಾನ್ ಕಾರ್ಯಾಗಾರವನ್ನು ಮುನ್ನಡೆಸಿದರು.
View more
Thu, 18 Apr 2024 18:34:06Office Staff
ಭಟ್ಕಳ: ಹೆಸ್ಕಾಂ ಹೊನ್ನಾವರ ವಿಭಾಗದ ವ್ಯಾಪ್ತಿಯ ಹೊನ್ನಾವರ, ಭಟ್ಕಳ ಮತ್ತು ಕುಮಟಾ ತಾಲೂಕಿನಲ್ಲಿ ಎ.20 ಶನಿವಾರ ವಿದ್ಯುತ್ ವಿತರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕಾರ್ಯನಿರ್ವಾಹಕ ಇಂಜಿನೀಯರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
View more
Thu, 18 Apr 2024 16:52:12Office Staff
ಮಂಗಳೂರು, ಎ.17: ದುಬೈನಲ್ಲಿ ಭಾರೀ ಮಳೆ ಮತ್ತು ಪ್ರತಿಕೂಲ ಹವಾಮಾನದ ಕಾರಣದಿಂದಾಗಿ ಬುಧವಾರ ಮಂಗಳೂರಿಗೆ ಬರಬೇಕಾಗಿ ದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ನ ದುಬೈ-ಮಂಗಳೂರು (ಐಎಕ್ಸ್ 814), ದುಬೈ-ಮಂಗಳೂರು(ಐಎಕ್ಸ್ 384), ಮಂಗಳೂರು-ದುಬೈ (ಐಎಕ್ಸ್ 813) ಮತ್ತು ಮಂಗಳೂರು-ದುಬೈ (ಐಎಕ್ಸ್ 383), ತಿರುಚಿರಾಪಳ್ಳಿ-ಮಂಗಳೂರು ವಿಮಾನ(ಐಎಕ್ಸ್ 1499) ಹಾರಾಟ ರದ್ದಾಗಿದೆ. ಜಿದ್ದಾ-ಮಂಗಳೂರು (ಐಎಕ್ಸ್ 796), ಮಂಗಳೂರು-ತಿರುಚಿರಾಪಳ್ಳಿ(ಐಎಕ್ಸ್ 1498) ಗುರುವಾರ ತಡವಾಗಿ ಹೊರಡಲಿದೆ ಎಂದು ಪ್ರಕಟನೆ ತಿ
View more
Thu, 18 Apr 2024 06:41:25Office Staff
12 ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ, ನಾಮಪತ್ರಗಳ ಸಲ್ಲಿಕೆಗೆ ಮೂರನೇ ದಿನವಾದ ಬುಧವಾರ ಜಿಲ್ಲೆಯಲ್ಲಿ ಒಟ್ಟು 7 ನಾಮಪತ್ರಗಳು ಸಲ್ಲಿಕೆಯಾಗಿವೆ.
View more
Thu, 18 Apr 2024 02:07:19Office Staff
ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ಮತ್ತು ಇನ್ನೊಂದು ಕಡೆ "ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಹಾಳು ಮಾಡಲು" ಬಿಜೆಪಿ ಹೋರಾಟ ನಡೆಸುತ್ತಿದೆ. ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ ನೀಡಿದರು.
View more
Thu, 18 Apr 2024 01:43:48Office Staff
ಭಟ್ಕಳ: ತಾಲೂಕಿನ ಐತಿಹಾಸಿಕ ಚೆನ್ನಪಟ್ಟಣ ಶ್ರೀ ಹನುಮಂತ ದೇವರ ಭಾವೈಕ್ಯದ ಬ್ರಹ್ಮರಥೋತ್ಸವ ಬುಧವಾರ ಸಂಜೆ ಅತ್ಯಂತ ಸಡಗರ ಸಂಭ್ರಮದೊಂದಿಗೆ ಶಾಂತಿಯುತವಾಗಿ ಸಂಪನ್ನಗೊಂಡಿತು.
View more