Fri, 19 Apr 2024 14:25:00Office Staff
ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ಮಾಡಿರುವ ಆರೋಪಗಳನ್ನು ಪರಿಶೀಲಿಸಿ ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.
View more
Fri, 19 Apr 2024 14:18:14Office Staff
ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ಮತ್ತು ನ್ಯಾಯಯುತ ಚುನಾವಣೆಯನ್ನು ಖಾತ್ರಿ ಪಡಿಸಲು ಕೈಗೊಂಡ ಕ್ರಮಗಳ ವಿವರ ನೀಡುವಂತೆಯೂ ಆಯೋಗಕ್ಕೆ ಸೂಚಿಸಿದೆ
View more
Fri, 19 Apr 2024 12:35:31Office Staff
ಪ್ರಜಾಪ್ರಭುತ್ವದ ಹಬ್ಬಕ್ಕೆ ಭಾರತ ಸಜ್ಜಾಗಿದ್ದು ಮೊದಲ ಹಂತದ ಲೋಕಸಭಾ ಚುನಾವಣೆ ಶುಕ್ರವಾರ ನಡೆಯಲಿದೆ. 21 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಒಟ್ಟು 102 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.
View more
Fri, 19 Apr 2024 12:01:11Office Staff
ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ವಸೂಲಿ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
View more
Thu, 18 Apr 2024 20:07:43Office Staff
ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ಝಕಾತ್ ನ ಅಕ್ಕಿಯನ್ನು ಭಟ್ಕಳದ ಸಂಟ್ರಲ್ ಫಿತ್ರ್ ಕಮಿಟಿ ಭಟ್ಕಳದ ವಿವಿಧ ಕ್ರೀಡಾ ಸಂಘಗಳ ಸಹಕಾರದೊಂದಿಗೆ ಸಂಗ್ರಹಿಸಿ ಬಡವರಲ್ಲಿ ಹಂಚುವ ವ್ಯವಸ್ಥೆ ಮಾಡಿದ್ದು ಈ ವರ್ಷ ಭಟ್ಕಳದಲ್ಲಿ 120,000 ಕ್ಕೂ ಹೆಚ್ಚು ಕಿಲೋ ಅಕ್ಕಿಯನ್ನು ಈದ್-ಉಲ್-ಫಿತರ್ ರಾತ್ರಿ ವಿತರಿಸಲಾಯಿತು ಎಂದು ಕಮಿಟಿಯ ಸಂಚಾಲಕ ಮೌಲಾನ್ ಮುಹಮ್ಮದ್ ಇಲಿಯಾಸ್ ನದ್ವಿ ತಿಳಿಸಿದರು.
View more
Thu, 18 Apr 2024 19:25:57Office Staff
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ, ಭಟ್ಕಳ ಮುಸ್ಲಿಂ ಯೂತ್ ಫೆಡರೇಶನ್ (BMYF) ಸಹಭಾಗಿತ್ವದಲ್ಲಿ ಎ.20-21 ರಂದು ಮಗ್ದೂಮ್ ಕಾಲೋನಿಯಲ್ಲಿರುವ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ 14, 16, ಮತ್ತು 19 ವರ್ಷದೊಳಗಿನ ಆಟಗಾರರಿಗಾಗಿ ಕ್ರಿಕೆಟ್ ಲೀಗ್ ಆಯ್ಕೆ ನಡೆಯಲಿದೆ ಎಂದು ಅಕಾಡೆಮಿಯ ವಸೀಮ್ ಕೆ.ಎಂ ಮಾಹಿತಿ ನೀಡಿದ್ದಾರೆ.
View more
Thu, 18 Apr 2024 18:55:23Office Staff
ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ಮುರ್ಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಬಸ್ತಿ ಮಕ್ಕಿಯ ಸರ್ವೀಸ್ ಸ್ಟೇಷನ್ ನಲ್ಲಿ ಸರಣಿ ಕಳ್ಳತನ ಪ್ರಕರಣ ತಡವಾಗಿ ವರದಿಯಾಗಿದ್ದು ಲಕ್ಷಾಂತರ ರೂ ನಗದು ಲೂಟಿಯಾಗಿದೆ ಎಂದು ಹೇಳಲಾಗುತ್ತಿದೆ.
View more
Thu, 18 Apr 2024 18:41:30Office Staff
ಭಟ್ಕಳ: ಭಟ್ಕಳದ ಅಂಜುಮನ್ ಹಾಮಿಯೆ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗವು ತನ್ನ ವಿದ್ಯಾರ್ಥಿಗಳ ವೇದಿಕೆ ಟೆಕ್ನೋವೇಟ್ನ ಸಹಯೋಗದೊಂದಿಗೆ 15 ಏಪ್ರಿಲ್ 2024 ರಂದು ಗಿಟ್ ಮತ್ತು ಗಿಟ್ ಹಬ್ ಕುರಿತು ಪ್ರಾಯೋಗಿಕ ಕಾರ್ಯಾಗಾರವನ್ನು ಆಯೋಜಿಸಿತು. ಕಾಲೇಜಿನ ಹಳೆಯ ವಿದ್ಯಾರ್ಥಿ ಆಕಿಫ್ ಅಶರ್ ಖಾನ್ ಕಾರ್ಯಾಗಾರವನ್ನು ಮುನ್ನಡೆಸಿದರು.
View more