Tue, 09 Apr 2024 22:44:31Office Staff
ಪವಿತ್ರ ರಂಜಾನ್ ತಿಂಗಳ ಕೊನೆಯಲ್ಲಿ ಬರುವ ಈದ್ ಅಲ್-ಫಿತರ್ ಹಬ್ಬದ ಪ್ರಯುಕ್ತ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಏಪ್ರಿಲ್ 10 ರಂದು ಬೆಳಗ್ಗೆ 6 ಗಂಟೆಯಿದ ಏಪ್ರಿಲ್ 12ರ ಬೆಳಗ್ಗೆ 6 ಗಂಟೆಯವರೆಗೆ
View more
Tue, 09 Apr 2024 22:34:13Office Staff
ದೇಶದ ಆಡಳಿತ ನಿರ್ಧಾರಕ್ಕೆ ನಮಗಿದು ಸದಾವಕಾಶ ಪ್ರತಿಯೊಬ್ಬರೂ ನಿಮ್ಮ ಅಮೂಲ್ಯವಾದ ಮತ ನೀಡುವ ಮೂಲಕ ದೇಶದ ಹಿತ ಕಾಪಾಡಲು ನಿರ್ಧರಿಸೋಣ ಎಂದು ಶಿರಸಿ ವಿಭಾಗದ ಸಹಾಯಕ ಆಯುಕ್ತೆ ಅಪರ್ಣ ರಮೇಶ್ ತಿಳಿಸಿದರು.
View more
Tue, 09 Apr 2024 22:26:50Office Staff
ಮುಕ್ತ, ಪಾರದರ್ಶಕ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸುವುದು ಚುನಾವಣಾ ಆಯೋಗದ ಮುಖ್ಯ ಉದ್ದೇಶವಾಗಿದ್ದು, ಈ ಉದ್ದೇಶ ಈಡೇರಿಕೆಗೆ ಚುನಾವಣಾ ಸಮಯದಲ್ಲಿ ನಡೆಯುವ ಹಲವು ಅಕ್ರಮಗಳು ಅಡ್ಡಿಯಾಗಲಿದ್ದು, ಇಂತಹ ಅಕ್ರಮಗಳನ್ನು ತಡೆಯಲು ಹಾಗೂ ಇವುಗಳ ವಿರುದ್ದ ತ್ವರಿತಗತಿಯಲ್ಲಿ, ಕಾಲಮಿತಿಯೊಳಗೆ ಕ್ರಮ ಕೈಗೊಳ್ಳಲು ಸಿ ವಿಜಲ್ (cVIGIL) ಆಪ್ ನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಿದೆ.
View more
Tue, 09 Apr 2024 05:14:32Office Staff
ಏಪ್ರಿಲ್ 10 ಈದುಲ್ ಫಿತ್ರ್ ಹಬ್ಬ ಆಚರಿಸಲಾಗುವುದು ಎಂದು ಮೆಕ್ಕಾದ ‘ಇಂಸೈಡ್ ದಿ ಹರಮೈನ್‘ ಅಧಿಕೃತ ಹ್ಯಾಂಡಲ್ ಪ್ರಕಟಣೆ ಹೊರಡಿಸಿದೆ.
View more
Mon, 08 Apr 2024 08:02:49Office Staff
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದಿಂದ ಉಮ್ರಾ ಯಾತ್ರೆಗೆ ತೆರಳಿದ್ದ ಒಂದೇ ಕುಟುಂಬದ ಮೂವರು ಸೌದಿ ಅರೇಬಿಯದ ಮದೀನಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಶನಿವಾರ ರಾತ್ರಿ ವರದಿಯಾಗಿದೆ.
View more
Sun, 07 Apr 2024 07:10:29Office Staff
ಕಳೆದ ೧೦ ವರ್ಷಗಳಿಂದ ದೇಶದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ತನ್ನ ನಿಜ ಬಣ್ಣವನ್ನು ತೋರಿಸಿಕೊಟ್ಟಿದೆ. ದೇಶದ ಪರಿಸ್ಥಿತಿಯನ್ನು ಅಧೋಗತಿಗೆ ತಂದಿದ್ದು, ಬೆಲೆ ಏರಿಕೆ, ಕೃಷಿ ಬಿಕ್ಕಟ್ಟು, ನಿರೂದ್ಯೋಗ, ಭ್ರಷ್ಟಾಚಾರ, ಕಂಪನಿಗಳ ಲೂಟಿ, ಜನಸಾಮಾನ್ಯರ ಸುಲಿಗೆ, ಧಾರ್ಮಿಕ ದ್ವೇಷ ಕರ್ನಾಟಕ್ಕೆ ಅನ್ಯಾಯ ಇವೆಲ್ಲವೂ ಘನಂಧಾರಿ ಕಾರ್ಯಗಳೊಂದಿಗೆ ದೇಶವನ್ನು ಅಧೋಗತಿಯ ಕಡೆಗೆ ದಬ್ಬುತ್ತಿದೆ.
View more
Sun, 07 Apr 2024 06:16:26Office Staff
ಕ್ರಿಕೆಟ್ ಪಿಚ್ನಲ್ಲಿ ಜಿಲ್ಲಾ ಚುನಾವಣಾಧಿಕಾರಿಕಾರಿ ಹಾಗೂ ಜಿಲ್ಲಾಧಿಕಾರಿಗಳು ಬ್ಯಾಟ್ ಬೀಸುವ ಮೂಲಕ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷರು “ಸ್ವೀಪ್” ಶಾಟ್ ಬಾರಿಸುವ ಮೂಲಕ ಚುನಾವಣಾ ಜಾಗೃತಿ ಅಭಿಯಾನ ಕಾರ್ಯಕ್ರಮಕ್ಕೆ ವಿಶಿಷ್ಠ ರೀತಿಯಲ್ಲಿ ಚಾಲನೆ ನೀಡಿದರು.
View more