Thu, 14 Mar 2024 23:41:18Office Staff
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಛೇರಿ, ಕಾರವಾರ, ಶಿವಾಜಿ ಶಿಕ್ಷಣ ಮಹಾವಿದ್ಯಾಲಯ I.ಕಿ.ಂ.ಅ, ಬಾಡ ಹಾಗೂ ಸಂಗಮ ಸೇವಾ ಸಂಸ್ಥೆ (ರಿ) ಅಂಕೋಲಾ ಇವರ ಸಂಯುಕ್ತ ಆಶ್ರಯದಲ್ಲಿ ಶಿವಾಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬುಧವಾರ “ಪ್ಲಾಸ್ಟಿಕ್ ತ್ಯಾಜ್ಯ, ಇ-ತ್ಯಾಜ್ಯ, ಬ್ಯಾಟರಿ ತ್ಯಾಜ್ಯ, ಜೀವ ವೈದ್ಯಕೀಯ ತ್ಯಾಜ್ಯಗಳ ನಿರ್ವಹಣೆ ಕುರಿತಾದ ಪರಿಸರ ಜಾಗೃತಿ ಕಾರ್ಯಕ್ರಮ” ಬುಧವಾರ ನಡೆಯಿತು.
View more
Thu, 14 Mar 2024 05:21:47Office Staff
ಸುಪ್ರೀಂ ಕೋರ್ಟ್ನ ಆದೇಶಕ್ಕೆ ಅನುಗುಣವಾಗಿ ಭಾರತೀಯ ಸ್ಟೇಟ್ ಬ್ಯಾಂಕ್ ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್ ಗಳ ವಿವರಗಳನ್ನು ಮಂಗಳವಾರ ಸಲ್ಲಿಸಿದೆ.
View more
Wed, 13 Mar 2024 01:38:53Office Staff
ಕಾರವಾರ:-ಲೋಕಸಭಾ ಚುನಾವಣಾ ಹಿನ್ನಲೆಯಲ್ಲಿ ಜಿಲ್ಲೆಗೆ ಹೊಂದಿಕೊAಡಿರುವ ಗೋವಾ ಗಡಿಭಾಗದಲ್ಲಿ, ಗೋವಾ ರಾಜ್ಯದಿಂದ ಉತ್ತರ ಕನ್ನಡ ಜಿಲ್ಲೆಗೆ ಅನಧಿಕೃತವಾಗಿ ಮದ್ಯ, ಮಾದಕ ವಸ್ತುಗಳು, ನಗದು ಮತ್ತು ಮತದಾರರಿಗೆ ಉಚಿತ ಉಡುಗೊರೆ ನೀಡುವ ಯಾವುದೇ ಸರಕುಗಳ ಸಾಗಾಣಿಕೆ ಆಗದಂತೆ ಹೆಚ್ಚಿನ ನಿಗಾ ವಹಿಸುವಂತೆ ದಕ್ಷಿಣ ಗೋವಾದ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದರು.
View more
Wed, 13 Mar 2024 01:33:12Office Staff
ಸರ್ಕಾರದ ಹಲವು ಇಲಾಖೆಗಳು ಆನ್ಲೈನ್ ಮೂಲಕ ಸಾರ್ವಜನಿಕರಿಗೆ ತಮ್ಮ ಕೈ ಬೆರಳಿನಲ್ಲಿಯೇ ತಮಗೆ ಅಗತ್ಯವಿರುವ ಸೇವೆಗಳನ್ನು ಪಡೆಯಲು ಅವಕಾಶಗಳನ್ನು ನೀಡಿದ್ದು, ರಾಜ್ಯದಲ್ಲಿ ಬಹು ಸಂಖ್ಯೆಯಲ್ಲಿರುವ ಗ್ರಾಮೀಣ ಪ್ರದೇಶದ ಸಾರ್ವಜನಿಕರು ತಮಗೆ ಅವಶ್ಯವಿರುವ ಗ್ರಾಮ ಪಂಚಾಯತಿಗಳ ವಿವಿಧ ಮಾಹಿತಿ ಮತ್ತು ವಿವರಗಳನ್ನು ಪಡೆಯಲು ಮತ್ತು ಗ್ರಾಮ ಪಂಚಾಯತಿಗಳ ಸೇವೆಗಳಿಗೆ ಅರ್ಜಿ ಸಲ್ಲಿಸಲು ಹಲವಾರು ವೆಬ್ಸೈಟ್ ಮತ್ತು ಪೋರ್ಟಲ್ಗಳಲ್ಲಿ ಭೇಟಿ ನೀಡಬೇಕಾಗಿತ್ತು. ಅಲ್ಲದೇ, ಗ್ರಾಮ ಪಂಚಾಯತಿಗಳಿಗೆ ಸಂಬAಧಿಸಿದ ಎಲ್ಲ
View more
Wed, 13 Mar 2024 01:29:39Office Staff
ಕಾರವಾರ: ಈ ಬಾರಿಯ ಲೋಕಸಭಾ ಚುನಾವಣೆಗೆ ಜಿಲ್ಲೆಯಲ್ಲಿ 1435 ಮತಗಟ್ಟೆಗಳ ಕರಡು ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಜಿಲ್ಲೆಯಲ್ಲಿ ಯಾವುದೇ ಹೆಚ್ಚುವರಿ ಮತಗಟ್ಟೆಗಳನ್ನು ಮಾಡುವ ಅವಶ್ಯಕತೆ ಕಂಡು ಬಂದಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದರು.
View more
Tue, 12 Mar 2024 05:07:34Office Staff
ಕಾರವಾರ :ಪಹಣಿಪತ್ರ ಕಲಂ 9 ರಲ್ಲಿ ಸರ್ಕಾರದ ಹಕ್ಕು ಕಡಿಮೆ ಮಾಡಿ, ವಾರಸುದಾರರನ್ನಾಗಿ ಸೇರಿಸಿ ನಮೂನೆ 10 ಹಕ್ಕು ಪತ್ರ ವಿತರಿಸಲು ಲಂಚ ಪಡೆದಿದ್ದ ಅಂಕೋಲಾ ತಹಶೀಲ್ದಾರ ಕಚೇರಿಯ ಪ್ರಥಮ ದರ್ಜೆ ಸಹಾಯಕನಿಗೆ ಭ್ರಷ್ಠಾಚಾರ ಪ್ರತಿಬಂಧಕ ಕಾಯ್ದೆ -1988 ರ ಕ ಲಂ 7, ರಡಿ 1 ವರ್ಷಗಳ ಕಠಿಣ ಕಾರಾಗೃಹ ವಾಸ ಶಿಕ್ಷೆ ಹಾಗೂ ರೂ. 5000 ದಂಡ
View more
Tue, 12 Mar 2024 05:03:24Office Staff
ಕಾರವಾರ: ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಗಳಲ್ಲಿ ಯಾವುದೇ ಸ್ಟ್ಯಾಂಡರ್ಡ್ ಕಂಡುಬರುತ್ತಿಲ್ಲ, ಇದರಿಂದಾಗಿ ಅಪಘಾತಗಳು ಸಂಭವಿಸಿ ಸಾರ್ವಜನಿಕರು ಸಾವಿಗೀಡಾಗುತ್ತಿದ್ದಾರೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ವೈದ್ಯ ತೀವ್ರ ಕಳವಳ ವ್ಯಕ್ತಪಡಿಸಿದರು
View more
Mon, 11 Mar 2024 23:42:42Office Staff
ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ರಾಜ್ಯಾದ್ಯಂತ ತಯಾರಿಸುವ ಮತ್ತು ಮಾರಾಟ ಮಾಡಲ್ಪಡುವ ಆಹಾರ ಪದಾರ್ಥಗಳ ಗುಣಮಟ್ಟದ ಮೇಲೆ ತೀವ್ರ ನಿಗಾ ಇಡುವ ಕೆಲಸ ಮಾಡುತ್ತಿದೆ. ಸಾರ್ವಜನಿಕರ ಆರೋಗ್ಯ ರಕ್ಷಣೆಯಲ್ಲಿ ಮಹತ್ತರವಾದ ಜವಾಬ್ದಾರಿಯನ್ನು ಹೊಂದಿದೆ. ಕೃತಕ ಬಣ್ಣ ಬಳಸಿ ಮಾರಾಟ ಮಾಡುತ್ತಿರುವ ಕಾಟನ್ ಕ್ಯಾಂಡಿಗಳನ್ನು ಉಪಯೋಗಿಸಬಾರದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ಗುಂಡೂರಾವ್ ತಿಳಿಸಿದರು.
View more
Mon, 11 Mar 2024 22:37:43Office Staff
ಹೊಸದಿಲ್ಲಿ: 'ಸಂವಿಧಾನವನ್ನು ಬದಲಾಯಿಸಲು' ಪಕ್ಷಕ್ಕೆ 400 ಸೀಟುಗಳು ಬೇಕು ಎಂದು ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಅವರ ಇತ್ತೀಚಿನ ಹೇಳಿಕೆಯಿಂದಾಗಿ ಮುಂಬರುವ ಸಾರ್ವತ್ರಿಕ ಚುನಾವಣೆಗೆ ಅವರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ ಎಂದು NDTV ವರದಿ ಮಾಡಿದೆ.
View more