Fri, 15 Mar 2024 20:26:06Office Staff
ರಾಜಕೀಯ ಪಕ್ಷಗಳಿಗೆ ದೇಣಿಗೆಗಳಲ್ಲಿ ಪಾರದರ್ಶಕತೆಯತ್ತ ಒಂದು ದೊಡ್ಡ ಹೆಜ್ಜೆಯಾಗಿ ಭಾರತೀಯ ಚುನಾವಣಾ ಆಯೋಗವು ಎಸ್ಬಿಐ ತನಗೆ ಸಲ್ಲಿಸಿರುವ ಚುನಾವಣಾ ಬಾಂಡ್ ಗಳ ವಿವರಗಳನ್ನು ಸರ್ವೋಚ್ಚ ನ್ಯಾಯಾಲಯವು ವಿಧಿಸಿದ್ದ ಗಡುವಿಗೆ ಒಂದು ದಿನ ಮೊದಲೇ ಗುರುವಾರ ತನ್ನ ವೆಬ್ ಸೈಟ್ ನಲ್ಲಿ ಅಪ್ ಲೋಡ್ ಮಾಡಿದೆ.
View more
Fri, 15 Mar 2024 13:50:42Office Staff
ಎಸ್.ಎಸ್.ಎಲ್.ಸಿ. ಪರೀಕ್ಷೆ ವಿದ್ಯಾರ್ಥಿ ಜೀವನದಲ್ಲಿ ನಿರ್ಣಾಯಕ ಹಂತದ ಪರೀಕ್ಷೆಯಾಗಿರುತ್ತದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಮಕ್ಕಳು ಗಳಿಸಬೇಕೆಂದು ಘೋಷಕರ ಅಭಿಲಾಷೆಯಾಗಿರುತ್ತದೆ.
View more
Fri, 15 Mar 2024 13:33:30Office Staff
ಸಮೃದ್ಧ ಬೆಂಗಳೂರಿಗಾಗಿ ಬೆಂಗಳೂರು ನಗರ ನಾಗರಿಕರಲ್ಲಿ ನೀರಿನ ಕುರಿತು ಅರಿವು ಮೂಡಿಸುವ ಮತ್ತು ಉಳಿತಾಯಕ್ಕೆ ಒತ್ತು ನೀಡುವ ಉದ್ದೇಶದಿಂದ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ “ನೀರು ಉಳಿಸಿ ಬೆಂಗಳೂರು ಬೆಳೆಸಿ ಅಭಿಯಾನಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಧಾನಸೌಧದ ಪೂರ್ವಧ್ವಾರದ ಬಳಿ ಗುರುವಾರ ಚಾಲನೆ ನೀಡಿದರು.
View more
Fri, 15 Mar 2024 00:12:19Office Staff
ಅಲ್ಲಿ ನೆರದಿದ್ದವರು ಎಂದಿನಂತಿನ ಸಾಮಾನ್ಯ ದಿನಗಳಂತೆ ಬೇಸರದ ಮನಸ್ಥಿತಿಯಲ್ಲಿರಲಿಲ್ಲ, ಶುಭ್ರ ವಸ್ತçದಾರಿಗಳಾಗಿದ್ದ ಅವರ ಮೊಗದಲ್ಲಿ ವರ್ಣಸಲಾಗದ ಆನಂದ, ಪದಗಳಿಗೆ ನಿಲುಕದ ಭಾವನೆಗಳು ತುಂಬಿದ್ದವು, ದಶಕಗಳ ಕಾಲದ ಅವರ ಕನಸು ನನಸಾಗುವ ಕ್ಷಣಗಳಿಗೆ ಹಾತೊರೆಯುತ್ತಿದ್ದರು.. ಸಂಭ್ರಮ, ಸಂತಸ ಸಡಗರಗಳು ಅವರ ಮತ್ತು ಅವರ ಕುಟುಂಬದವರ ಪ್ರತಿ ನಡೆ ನುಡಿಗಳಲ್ಲಿ ಎದ್ದು ಕಾಣುತ್ತಿದ್ದವು.
View more
Fri, 15 Mar 2024 00:00:55Office Staff
ಸರ್ಕಾರದ ಮಹತ್ವಾಕಾಂಕ್ಷೆಯ 5 ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಬೃಹತ್ ಸಮಾವೇಶವು ಮಾರ್ಚ್ 16 ರಂದು ಕಾರವಾರದ ರವೀಂದ್ರನಾಥ ಠಾಗೂರ್ ಕಡಲ ತೀರದಲ್ಲಿ ಆಯೋಜಿಸಲಾಗುತ್ತಿದ್ದು, ಮಾನ್ಯ ಮುಖ್ಯಮಂತ್ರಿಗಳು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಈ ಕುರಿತಂತೆ ಎಲ್ಲಾ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನೀಡಿದರು.
View more
Thu, 14 Mar 2024 23:41:18Office Staff
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಛೇರಿ, ಕಾರವಾರ, ಶಿವಾಜಿ ಶಿಕ್ಷಣ ಮಹಾವಿದ್ಯಾಲಯ I.ಕಿ.ಂ.ಅ, ಬಾಡ ಹಾಗೂ ಸಂಗಮ ಸೇವಾ ಸಂಸ್ಥೆ (ರಿ) ಅಂಕೋಲಾ ಇವರ ಸಂಯುಕ್ತ ಆಶ್ರಯದಲ್ಲಿ ಶಿವಾಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬುಧವಾರ “ಪ್ಲಾಸ್ಟಿಕ್ ತ್ಯಾಜ್ಯ, ಇ-ತ್ಯಾಜ್ಯ, ಬ್ಯಾಟರಿ ತ್ಯಾಜ್ಯ, ಜೀವ ವೈದ್ಯಕೀಯ ತ್ಯಾಜ್ಯಗಳ ನಿರ್ವಹಣೆ ಕುರಿತಾದ ಪರಿಸರ ಜಾಗೃತಿ ಕಾರ್ಯಕ್ರಮ” ಬುಧವಾರ ನಡೆಯಿತು.
View more
Thu, 14 Mar 2024 05:21:47Office Staff
ಸುಪ್ರೀಂ ಕೋರ್ಟ್ನ ಆದೇಶಕ್ಕೆ ಅನುಗುಣವಾಗಿ ಭಾರತೀಯ ಸ್ಟೇಟ್ ಬ್ಯಾಂಕ್ ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್ ಗಳ ವಿವರಗಳನ್ನು ಮಂಗಳವಾರ ಸಲ್ಲಿಸಿದೆ.
View more
Wed, 13 Mar 2024 01:38:53Office Staff
ಕಾರವಾರ:-ಲೋಕಸಭಾ ಚುನಾವಣಾ ಹಿನ್ನಲೆಯಲ್ಲಿ ಜಿಲ್ಲೆಗೆ ಹೊಂದಿಕೊAಡಿರುವ ಗೋವಾ ಗಡಿಭಾಗದಲ್ಲಿ, ಗೋವಾ ರಾಜ್ಯದಿಂದ ಉತ್ತರ ಕನ್ನಡ ಜಿಲ್ಲೆಗೆ ಅನಧಿಕೃತವಾಗಿ ಮದ್ಯ, ಮಾದಕ ವಸ್ತುಗಳು, ನಗದು ಮತ್ತು ಮತದಾರರಿಗೆ ಉಚಿತ ಉಡುಗೊರೆ ನೀಡುವ ಯಾವುದೇ ಸರಕುಗಳ ಸಾಗಾಣಿಕೆ ಆಗದಂತೆ ಹೆಚ್ಚಿನ ನಿಗಾ ವಹಿಸುವಂತೆ ದಕ್ಷಿಣ ಗೋವಾದ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದರು.
View more
Wed, 13 Mar 2024 01:33:12Office Staff
ಸರ್ಕಾರದ ಹಲವು ಇಲಾಖೆಗಳು ಆನ್ಲೈನ್ ಮೂಲಕ ಸಾರ್ವಜನಿಕರಿಗೆ ತಮ್ಮ ಕೈ ಬೆರಳಿನಲ್ಲಿಯೇ ತಮಗೆ ಅಗತ್ಯವಿರುವ ಸೇವೆಗಳನ್ನು ಪಡೆಯಲು ಅವಕಾಶಗಳನ್ನು ನೀಡಿದ್ದು, ರಾಜ್ಯದಲ್ಲಿ ಬಹು ಸಂಖ್ಯೆಯಲ್ಲಿರುವ ಗ್ರಾಮೀಣ ಪ್ರದೇಶದ ಸಾರ್ವಜನಿಕರು ತಮಗೆ ಅವಶ್ಯವಿರುವ ಗ್ರಾಮ ಪಂಚಾಯತಿಗಳ ವಿವಿಧ ಮಾಹಿತಿ ಮತ್ತು ವಿವರಗಳನ್ನು ಪಡೆಯಲು ಮತ್ತು ಗ್ರಾಮ ಪಂಚಾಯತಿಗಳ ಸೇವೆಗಳಿಗೆ ಅರ್ಜಿ ಸಲ್ಲಿಸಲು ಹಲವಾರು ವೆಬ್ಸೈಟ್ ಮತ್ತು ಪೋರ್ಟಲ್ಗಳಲ್ಲಿ ಭೇಟಿ ನೀಡಬೇಕಾಗಿತ್ತು. ಅಲ್ಲದೇ, ಗ್ರಾಮ ಪಂಚಾಯತಿಗಳಿಗೆ ಸಂಬAಧಿಸಿದ ಎಲ್ಲ
View more