ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
ಕರಾವಳಿ ಸುದ್ದಿ
    ಎಸ್‌ಬಿಐನಿಂದ ಚುನಾವಣಾ ಬಾಂಡ್‌ಗಳ ವಿವರಗಳನ್ನು ಬಹಿರಂಗಪಡಿಸಿದ ಚುನಾವಣಾ ಆಯೋಗ

    ಎಸ್‌ಬಿಐನಿಂದ ಚುನಾವಣಾ ಬಾಂಡ್‌ಗಳ ವಿವರಗಳನ್ನು ಬಹಿರಂಗಪಡಿಸಿದ ಚುನಾವಣಾ ಆಯೋಗ

    Fri, 15 Mar 2024 20:26:06  Office Staff
    ರಾಜಕೀಯ ಪಕ್ಷಗಳಿಗೆ ದೇಣಿಗೆಗಳಲ್ಲಿ ಪಾರದರ್ಶಕತೆಯತ್ತ ಒಂದು ದೊಡ್ಡ ಹೆಜ್ಜೆಯಾಗಿ ಭಾರತೀಯ ಚುನಾವಣಾ ಆಯೋಗವು ಎಸ್‌ಬಿಐ ತನಗೆ ಸಲ್ಲಿಸಿರುವ ಚುನಾವಣಾ ಬಾಂಡ್ ಗಳ ವಿವರಗಳನ್ನು ಸರ್ವೋಚ್ಚ ನ್ಯಾಯಾಲಯವು ವಿಧಿಸಿದ್ದ ಗಡುವಿಗೆ ಒಂದು ದಿನ ಮೊದಲೇ ಗುರುವಾರ ತನ್ನ ವೆಬ್ ಸೈಟ್ ನಲ್ಲಿ ಅಪ್ ಲೋಡ್ ಮಾಡಿದೆ.
    ಬೆಂಗಳೂರು: ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗಾಗಿ “ಸಹಾಯವಾಣಿ”

    ಬೆಂಗಳೂರು: ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗಾಗಿ “ಸಹಾಯವಾಣಿ”

    Fri, 15 Mar 2024 13:50:42  Office Staff
    ಎಸ್.ಎಸ್.ಎಲ್.ಸಿ. ಪರೀಕ್ಷೆ ವಿದ್ಯಾರ್ಥಿ ಜೀವನದಲ್ಲಿ ನಿರ್ಣಾಯಕ ಹಂತದ ಪರೀಕ್ಷೆಯಾಗಿರುತ್ತದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಮಕ್ಕಳು ಗಳಿಸಬೇಕೆಂದು ಘೋಷಕರ ಅಭಿಲಾಷೆಯಾಗಿರುತ್ತದೆ. 
    ನೀರು ಉಳಿಸಿ ಬೆಂಗಳೂರು ಬೆಳೆಸಿ ಅಭಿಯಾನಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ

    ನೀರು ಉಳಿಸಿ ಬೆಂಗಳೂರು ಬೆಳೆಸಿ ಅಭಿಯಾನಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ

    Fri, 15 Mar 2024 13:33:30  Office Staff
    ಸಮೃದ್ಧ ಬೆಂಗಳೂರಿಗಾಗಿ  ಬೆಂಗಳೂರು ನಗರ ನಾಗರಿಕರಲ್ಲಿ ನೀರಿನ ಕುರಿತು ಅರಿವು ಮೂಡಿಸುವ ಮತ್ತು ಉಳಿತಾಯಕ್ಕೆ ಒತ್ತು ನೀಡುವ ಉದ್ದೇಶದಿಂದ ಬೆಂಗಳೂರು  ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ “ನೀರು ಉಳಿಸಿ ಬೆಂಗಳೂರು ಬೆಳೆಸಿ ಅಭಿಯಾನಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಧಾನಸೌಧದ ಪೂರ್ವಧ್ವಾರದ ಬಳಿ ಗುರುವಾರ ಚಾಲನೆ ನೀಡಿದರು.
    ಪೌರಕಾರ್ಮಿಕರ ಮೊಗದಲ್ಲಿ ಸಂತೃಪ್ತಿಯ ಭಾವ ಮೂಡಿಸಿದ ಖಾಯಂ ನೇಮಕಾತಿ ಆದೇಶ

    ಪೌರಕಾರ್ಮಿಕರ ಮೊಗದಲ್ಲಿ ಸಂತೃಪ್ತಿಯ ಭಾವ ಮೂಡಿಸಿದ ಖಾಯಂ ನೇಮಕಾತಿ ಆದೇಶ

    Fri, 15 Mar 2024 00:12:19  Office Staff
    ಅಲ್ಲಿ ನೆರದಿದ್ದವರು ಎಂದಿನಂತಿನ ಸಾಮಾನ್ಯ ದಿನಗಳಂತೆ ಬೇಸರದ ಮನಸ್ಥಿತಿಯಲ್ಲಿರಲಿಲ್ಲ, ಶುಭ್ರ ವಸ್ತçದಾರಿಗಳಾಗಿದ್ದ ಅವರ ಮೊಗದಲ್ಲಿ ವರ್ಣಸಲಾಗದ ಆನಂದ, ಪದಗಳಿಗೆ ನಿಲುಕದ ಭಾವನೆಗಳು ತುಂಬಿದ್ದವು, ದಶಕಗಳ ಕಾಲದ ಅವರ ಕನಸು ನನಸಾಗುವ ಕ್ಷಣಗಳಿಗೆ ಹಾತೊರೆಯುತ್ತಿದ್ದರು.. ಸಂಭ್ರಮ, ಸಂತಸ ಸಡಗರಗಳು ಅವರ ಮತ್ತು ಅವರ ಕುಟುಂಬದವರ ಪ್ರತಿ ನಡೆ ನುಡಿಗಳಲ್ಲಿ ಎದ್ದು ಕಾಣುತ್ತಿದ್ದವು.
    ಕಾರವಾರ: ಮಾರ್ಚ್ 16 ರಂದು ಜಿಲ್ಲೆಯಲ್ಲಿ ಬೃಹತ್ ಗ್ಯಾರಂಟಿ ಸಮಾವೇಶ

    ಕಾರವಾರ: ಮಾರ್ಚ್ 16 ರಂದು ಜಿಲ್ಲೆಯಲ್ಲಿ ಬೃಹತ್ ಗ್ಯಾರಂಟಿ ಸಮಾವೇಶ

    Fri, 15 Mar 2024 00:00:55  Office Staff
    ಸರ್ಕಾರದ ಮಹತ್ವಾಕಾಂಕ್ಷೆಯ 5 ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಬೃಹತ್ ಸಮಾವೇಶವು ಮಾರ್ಚ್ 16 ರಂದು ಕಾರವಾರದ ರವೀಂದ್ರನಾಥ ಠಾಗೂರ್ ಕಡಲ ತೀರದಲ್ಲಿ ಆಯೋಜಿಸಲಾಗುತ್ತಿದ್ದು, ಮಾನ್ಯ ಮುಖ್ಯಮಂತ್ರಿಗಳು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಈ ಕುರಿತಂತೆ ಎಲ್ಲಾ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನೀಡಿದರು.
    ಕಾರವಾರ: ಪರಿಸರ ಜಾಗೃತಿ ಕಾರ್ಯಕ್ರಮ

    ಕಾರವಾರ: ಪರಿಸರ ಜಾಗೃತಿ ಕಾರ್ಯಕ್ರಮ

    Thu, 14 Mar 2024 23:41:18  Office Staff
    ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಛೇರಿ, ಕಾರವಾರ, ಶಿವಾಜಿ ಶಿಕ್ಷಣ ಮಹಾವಿದ್ಯಾಲಯ I.ಕಿ.ಂ.ಅ, ಬಾಡ ಹಾಗೂ ಸಂಗಮ ಸೇವಾ ಸಂಸ್ಥೆ (ರಿ) ಅಂಕೋಲಾ ಇವರ ಸಂಯುಕ್ತ ಆಶ್ರಯದಲ್ಲಿ ಶಿವಾಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬುಧವಾರ “ಪ್ಲಾಸ್ಟಿಕ್ ತ್ಯಾಜ್ಯ, ಇ-ತ್ಯಾಜ್ಯ, ಬ್ಯಾಟರಿ ತ್ಯಾಜ್ಯ, ಜೀವ ವೈದ್ಯಕೀಯ ತ್ಯಾಜ್ಯಗಳ ನಿರ್ವಹಣೆ ಕುರಿತಾದ ಪರಿಸರ ಜಾಗೃತಿ ಕಾರ್ಯಕ್ರಮ” ಬುಧವಾರ ನಡೆಯಿತು.
    ಚುನಾವಣಾ ಬಾಂಡ್; ಸುಪ್ರೀಂ ಆದೇಶದಂತೆ ಚುನಾವಣಾ ಆಯೋಗಕ್ಕೆ ವಿವರ ಸಲ್ಲಿಸಿದ ಎಸ್‌ಬಿಐ

    ಚುನಾವಣಾ ಬಾಂಡ್; ಸುಪ್ರೀಂ ಆದೇಶದಂತೆ ಚುನಾವಣಾ ಆಯೋಗಕ್ಕೆ ವಿವರ ಸಲ್ಲಿಸಿದ ಎಸ್‌ಬಿಐ

    Thu, 14 Mar 2024 05:21:47  Office Staff
    ಸುಪ್ರೀಂ ಕೋರ್ಟ್ನ ಆದೇಶಕ್ಕೆ ಅನುಗುಣವಾಗಿ ಭಾರತೀಯ ಸ್ಟೇಟ್ ಬ್ಯಾಂಕ್ ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್ ಗಳ ವಿವರಗಳನ್ನು ಮಂಗಳವಾರ ಸಲ್ಲಿಸಿದೆ.
     ಲೋಕಸಭಾ ಚುನಾವಣೆ, ಗೋವಾ ಗಡಿಯಲ್ಲಿ ಹೆಚ್ಚಿನ ನಿಗಾ ವಹಿಸಿ; ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

    ಲೋಕಸಭಾ ಚುನಾವಣೆ, ಗೋವಾ ಗಡಿಯಲ್ಲಿ ಹೆಚ್ಚಿನ ನಿಗಾ ವಹಿಸಿ; ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

    Wed, 13 Mar 2024 01:38:53  Office Staff
    ಕಾರವಾರ:-ಲೋಕಸಭಾ ಚುನಾವಣಾ ಹಿನ್ನಲೆಯಲ್ಲಿ ಜಿಲ್ಲೆಗೆ ಹೊಂದಿಕೊAಡಿರುವ ಗೋವಾ ಗಡಿಭಾಗದಲ್ಲಿ, ಗೋವಾ ರಾಜ್ಯದಿಂದ ಉತ್ತರ ಕನ್ನಡ ಜಿಲ್ಲೆಗೆ ಅನಧಿಕೃತವಾಗಿ ಮದ್ಯ, ಮಾದಕ ವಸ್ತುಗಳು, ನಗದು ಮತ್ತು ಮತದಾರರಿಗೆ ಉಚಿತ ಉಡುಗೊರೆ ನೀಡುವ ಯಾವುದೇ ಸರಕುಗಳ ಸಾಗಾಣಿಕೆ ಆಗದಂತೆ ಹೆಚ್ಚಿನ ನಿಗಾ ವಹಿಸುವಂತೆ ದಕ್ಷಿಣ ಗೋವಾದ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದರು.
    ಪಂಚಾಯತ್ ಸೇವೆಗಳನ್ನು ಪಡೆಯಲು ಬಂದಿದೆ ಪಂಚಮಿತ್ರ ವಾಟ್ಸಾಪ್

    ಪಂಚಾಯತ್ ಸೇವೆಗಳನ್ನು ಪಡೆಯಲು ಬಂದಿದೆ ಪಂಚಮಿತ್ರ ವಾಟ್ಸಾಪ್

    Wed, 13 Mar 2024 01:33:12  Office Staff
    ಸರ್ಕಾರದ ಹಲವು ಇಲಾಖೆಗಳು ಆನ್‌ಲೈನ್ ಮೂಲಕ ಸಾರ್ವಜನಿಕರಿಗೆ ತಮ್ಮ ಕೈ ಬೆರಳಿನಲ್ಲಿಯೇ ತಮಗೆ ಅಗತ್ಯವಿರುವ ಸೇವೆಗಳನ್ನು ಪಡೆಯಲು ಅವಕಾಶಗಳನ್ನು ನೀಡಿದ್ದು, ರಾಜ್ಯದಲ್ಲಿ ಬಹು ಸಂಖ್ಯೆಯಲ್ಲಿರುವ ಗ್ರಾಮೀಣ ಪ್ರದೇಶದ ಸಾರ್ವಜನಿಕರು ತಮಗೆ ಅವಶ್ಯವಿರುವ ಗ್ರಾಮ ಪಂಚಾಯತಿಗಳ ವಿವಿಧ ಮಾಹಿತಿ ಮತ್ತು ವಿವರಗಳನ್ನು ಪಡೆಯಲು ಮತ್ತು ಗ್ರಾಮ ಪಂಚಾಯತಿಗಳ ಸೇವೆಗಳಿಗೆ ಅರ್ಜಿ ಸಲ್ಲಿಸಲು ಹಲವಾರು ವೆಬ್‌ಸೈಟ್ ಮತ್ತು ಪೋರ್ಟಲ್‌ಗಳಲ್ಲಿ ಭೇಟಿ ನೀಡಬೇಕಾಗಿತ್ತು. ಅಲ್ಲದೇ, ಗ್ರಾಮ ಪಂಚಾಯತಿಗಳಿಗೆ ಸಂಬAಧಿಸಿದ ಎಲ್ಲ