Mon, 04 Mar 2024 22:20:54Office Staff
ಗದಗ : ಕೌಟುಂಬಿಕ ಕಲಹಕ್ಕೆ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದಲ್ಲಿ ವರದಿಯಾಗಿದೆ.
View more
Mon, 04 Mar 2024 05:20:27Office Staff
ಮುಂಡಗೋಡ: ಬೆಂಗಳೂರಿನ ಕೆಫೆಯೊಂದರಲ್ಲಿ ನಡೆದ ಬಾಂಬ್ ಸ್ಪೋಟದಲ್ಲಿ ಬಿಜೆಪಿಗರ ಕೈವಾಡ ಇರಬಹುದು ಎಂದು ಉ.ಕ.ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಮೀನುಗಾರಿಕೆ ಮತ್ತು ಬಂದರು ಸಚಿವ ಮಾಂಕಾಳ್ ಎಸ್.ವೈದ್ಯ ಅನುಮಾನ ಪಟ್ಟಿದ್ದಾರೆ.
View more
Sun, 03 Mar 2024 04:53:06Office Staff
ಶಿರಸಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೆನರಾ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಕಿತ್ತೂರು ಮತ್ತು ಖಾನಾಪುರ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೇಸ್ ಅಲೆ ಇರುವುದಲ್ಲದೇ, ಲೋಕಸಬಾ ಚುನಾವಣೆ ಫಲಿತಾಂಶದಲ್ಲಿ ಕಿತ್ತೂರು ಮತ್ತು ಖಾನಾಪುರ ಮತದಾರರು ನಿರ್ಣಾಯಕರಾಗಲಿದ್ದಾರೆಂದು ಕಿತ್ತೂರು ಕ್ಷೇತ್ರದ ಶಾಸಕ ಬಾಬಾ ಸಾಹೇಬ ಪಾಟೇಲ್ ಹಾಗೂ ಹಿಂದಿನ ಖಾನಾಪುರ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಅಂಜಲಿ ಲಿಂಬಾಳಕರ್ ಅಭಿಪ್ರಾಯ ವ್ಯಕ್ತಪಡಿಸಿದರು ಎಂದು ಲೋಕಸಭಾ ಕ್ಷೆತ್ರದ ಬಿಎಲ್ಎ ನೇಮಕಾತಿ ಸಂಚಾಲಕ ರವೀಂದ್
View more
Sun, 03 Mar 2024 04:42:53Office Staff
ಭಟ್ಕಳ: ಭಟ್ಕಳದ ಐತಿಹಾಸಿಕ ಸರಾಬಿ ನದಿ ಪುರಸಭೆಯ ಒಳಚರಂಡಿ ಸಂಸ್ಕರಣ ಘಟಕದಿಂದಾಗಿ ಕಲುಷಿತಗೊಂಡಿದ್ದು ಒಂದು ತಿಂಗಳ ಒಳಗೆ ಒಳಚರಂಡಿ ಘಟಕವನ್ನು ಸ್ಥಳಾಂತರಿಸಬೇಕು ಮತ್ತು ಜೀವನದಿಯಾಗಿರುವ ಸರಾಬಿ ನದಿಯಲ್ಲಿ ತುಂಬಿರುವ ಹೂಳನ್ನು ತೆಗೆದು ಅದನ್ನು ಸ್ವಚ್ಚಗೊಳಿಸುವಂತೆ ಆಗ್ರಹಿಸಿ ರವಿವಾರ ಸರಾಬಿ ನದಿ ಹೋರಾಟ ಸಮಿತಿ ಭಟ್ಕಳ ಪುರಸಭೆ ಮುಖ್ಯಾಧಿಕಾರಿ ಹಾಗೂ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿತು.
View more
Sun, 03 Mar 2024 02:57:40Office Staff
ಕಾರವಾರ : ಮಾರ್ಚ್ ೮ ರಂದು ಶಿವರಾತ್ರಿ ಹಬ್ಬದ ಪ್ರಯುಕ್ತ ರಜೆ ಮಾರ್ಚ್ ೯ ರಂದು ೨ನೇ ಶನಿವಾರ ಮಾರ್ಚ್ ೧೦ರಂದು ಭಾನುವಾರ ರಜೆ ಇರುವುದರಿಂದ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ.
View more
Sun, 03 Mar 2024 02:51:17Office Staff
ಕಾರವಾರ : ವಕೀಲರು ಸಮಾಜದಲ್ಲಿನ ಸಮಸ್ಯೆಗಳನ್ನು ಕಾನೂನು ವ್ಯಾಪ್ತಿಯ ಮೂಲಕ ಬಗೆಹರಿಸಿ ಸಮಾಜದಲ್ಲಿ ಉತ್ತಮ ವಾತಾವರಣ ನಿರ್ಮಿಸಬಹುದಾದ ವಾಸ್ತುಶಿಲ್ಪಿಗಳಾಗಿದ್ದು, ಲೋಕಾಯುಕ್ತ ಕಾನೂನು ಸೇರಿದಂತೆ ಎಲ್ಲಾ ಕಾನೂನುಗಳ ಸಮಗ್ರ ಜ್ಞಾನ ಹೊಂದಿರುವುದು ಅತ್ಯಗತ್ಯ ಎಂದು ರಾಜ್ಯದ ಉಪ ಲೋಕಾಯುಕ್ತರಾದ ಗೌರವಾನ್ವಿತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಹೇಳಿದರು.
View more
Sun, 03 Mar 2024 02:46:22Office Staff
ಕಾರವಾರ : ಸರ್ಕಾರಿ ಅಧಿಕಾರಿಗಳು ಸಾರ್ವಜನಿಕ ಕೆಲಸಗಳಲ್ಲಿ ಕರ್ತವ್ಯ ಲೋಪ ಮತ್ತು ದುರ್ನಡತೆ ತೋರಿದಲ್ಲಿ ಅಂತಹವರ ವಿರುದ್ದ ಲೋಕಾಯಕ್ತ ಸಂಸ್ಥೆಯು ಅತ್ಯಂತ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯದ ಉಪ ಲೋಕಾಯುಕ್ತರಾದ ಗೌರವಾನ್ವಿತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಎಚ್ಚರಿಕೆ ನೀಡಿದರು.
View more
Sat, 02 Mar 2024 01:19:11Office Staff
ಮಾರ್ಚ್ 3 ರಂದು ರಾಜ್ಯಾದ್ಯಂತ ಪಲ್ಸ ಪೊಲಿಯೋ ಅಭಿಯಾನ ನಡೆಯಲಿದೆ. ಇದರ ಅಂಗವಾಗಿ ಜಿಲ್ಲೆಯ 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಎರಡು ಹನಿ ಪಲ್ಸ ಪೊಲಿಯೋ ಲಸಿಕೆ ಹಾಕುವ ವ್ಯವಸ್ಥೆ ಮಾಡಲಾಗಿದೆ.
View more