Tue, 05 Mar 2024 20:46:28Office Staff
ಕಾರವಾರದ ಉತ್ತರ ಕನ್ನಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸೋಮವಾರ ಕರ್ನಾಟಕ ರಾಜ್ಯ ಗೌರವಾನ್ವಿತ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಉತ್ತರ ಕನ್ನಡ ಜಿಲ್ಲೆಗೆ ಸಂಬಂಧಪಟ್ಟಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ (ಗೌರವಾನ್ವಿತ ಉಪಲೋಕಾಯುಕ್ತರ ಕಾರ್ಯವ್ಯಾಪ್ತಿಗೆ ಒಳಪಡುವ ಪ್ರಕರಣಗಳಲ್ಲಿ) ತನಿಖೆ ಅಥವಾ ವಿಚಾರಣೆಗೆ ಬಾಕಿಯಿರುವ ಪ್ರಕರಣಗಳಿಗೆ ಸಂಬಂಧಿಸಿದ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಕಾನೂನು ರೀತ್ಯಾ ವಿಚಾರಣೆ ನಡೆಸಿದರು.
View more
Mon, 04 Mar 2024 22:52:56Office Staff
ಭಟ್ಕಳ: ಭಟ್ಕಳದ ನೂರ್ ಸ್ಪೋರ್ಟ್ಸ್ ಸೆಂಟರ್, ಅಲ್ ಅಯ್ಮಾನ್ ಸ್ಪೋರ್ಟ್ಸ್ ಸೆಂಟರ್, ಸೂಪರ್ ಸ್ಟಾರ್ ಅಸೋಸಿಯೇಷನ್, ಶಾಹೀನ್ ಸ್ಪೋರ್ಟ್ಸ್ ಸೆಂಟರ್, ಅಲ್ ಹಿಲಾಲ್ ಅಸೋಸಿಯೇಷನ್ ಮತ್ತು ಮೂನ್ ಸ್ಟಾರ್ ಸ್ಪೋರ್ಟ್ಸ್ ಸೆಂಟರ್ ಒಳಗೊಂಡಿರುವ ನೂರ್ (ಹಲ್ಕಾ) ಸರ್ಕಲ್ ವತಿಯಿಂದ ಭಟ್ಕಳ ಬಂದರ್ ರೋಡ್ ಅಲ್-ಅಫ್ರಾ ಶಾದಿ ಸಭಾಂಗಣದಲ್ಲಿ ಸೋಮವಾರ ಮತದಾರರ ಗುರುತಿನ ಚೀಟಿಯ ಮೇಗಾ ಶಿಬಿರ ನಡೆಯಿತು.
View more
Mon, 04 Mar 2024 22:20:54Office Staff
ಗದಗ : ಕೌಟುಂಬಿಕ ಕಲಹಕ್ಕೆ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದಲ್ಲಿ ವರದಿಯಾಗಿದೆ.
View more
Mon, 04 Mar 2024 05:20:27Office Staff
ಮುಂಡಗೋಡ: ಬೆಂಗಳೂರಿನ ಕೆಫೆಯೊಂದರಲ್ಲಿ ನಡೆದ ಬಾಂಬ್ ಸ್ಪೋಟದಲ್ಲಿ ಬಿಜೆಪಿಗರ ಕೈವಾಡ ಇರಬಹುದು ಎಂದು ಉ.ಕ.ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಮೀನುಗಾರಿಕೆ ಮತ್ತು ಬಂದರು ಸಚಿವ ಮಾಂಕಾಳ್ ಎಸ್.ವೈದ್ಯ ಅನುಮಾನ ಪಟ್ಟಿದ್ದಾರೆ.
View more
Sun, 03 Mar 2024 04:53:06Office Staff
ಶಿರಸಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೆನರಾ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಕಿತ್ತೂರು ಮತ್ತು ಖಾನಾಪುರ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೇಸ್ ಅಲೆ ಇರುವುದಲ್ಲದೇ, ಲೋಕಸಬಾ ಚುನಾವಣೆ ಫಲಿತಾಂಶದಲ್ಲಿ ಕಿತ್ತೂರು ಮತ್ತು ಖಾನಾಪುರ ಮತದಾರರು ನಿರ್ಣಾಯಕರಾಗಲಿದ್ದಾರೆಂದು ಕಿತ್ತೂರು ಕ್ಷೇತ್ರದ ಶಾಸಕ ಬಾಬಾ ಸಾಹೇಬ ಪಾಟೇಲ್ ಹಾಗೂ ಹಿಂದಿನ ಖಾನಾಪುರ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಅಂಜಲಿ ಲಿಂಬಾಳಕರ್ ಅಭಿಪ್ರಾಯ ವ್ಯಕ್ತಪಡಿಸಿದರು ಎಂದು ಲೋಕಸಭಾ ಕ್ಷೆತ್ರದ ಬಿಎಲ್ಎ ನೇಮಕಾತಿ ಸಂಚಾಲಕ ರವೀಂದ್
View more