Fri, 01 Mar 2024 03:14:43Office Staff
ಭಟ್ಕಳ : ರಂಗಭೂಮಿ ಕಲೆಯನ್ನು ಉಳಿಸಿ ಬೆಳೆಸುತ್ತಿರುವ ಕಲಾವಿದರು ಕಲಾತಪಸ್ವಿಗಳು ಎಂದು ಸಾಹಿತಿ ಡಾ.ಸಯ್ಯದ ಝಮಿರುಲ್ಲ ಷರೀಫ್ ನುಡಿದರು.
View more
Fri, 01 Mar 2024 03:11:20Office Staff
ಭಟ್ಕಳ: ೧೯೯೬ ಕಟ್ಟಡ ನಿರ್ಮಾಣ ಕಾರ್ಮಿಕರ ಕಾಯ್ದೆಯ ಪ್ರಕಾರ ಸುಪ್ರೀಂಕೋರ್ಟ್ ನಿರ್ದೇಶನದಂತೆ ಕಟ್ಟಡ ಕಾರ್ಮಿಕರಿಗೆ ಮೀಸಲಿಟ್ಟ ಹಣವನ್ನು ಯಾವುದೇ ಕಾರಣಕ್ಕೂ ಅನ್ಯ ಯೋಜನೆಗಳಿಗೆ ರಾಷ್ಟ್ರದ ಯಾವುದೇ ರಾಜ್ಯಗಳು ವಿನಯೋಗಿಸಬಾರದು ಎಂದು ಆಗ್ರಹಿಸಿ ಎಐಟಿಯುಸಿ ವತಿಯಿಂದ ಫೆ.೨೯ರಂದು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
View more
Fri, 01 Mar 2024 03:07:47Office Staff
ಭಟ್ಕಳ: ಭಟ್ಕಳದ ಸಮೀಪ ಹೊನ್ನಾವರ-ಮಂಕಿ ರಾಷ್ಟ್ರೀಯ ಹೆದ್ದಾರಿ ೬೬ ಗುಳದಕೇರಿ ಬಳಿ ಆಕ್ಟಿವ ಹೊಂಡ ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ತಾಯಿ ಮತ್ತು ಮಗಲು ಇಬ್ಬರು ಸಾವಿನಪ್ಪಿರುವ ಘಟನೆ ಗುರುವಾರ ನಡೆದಿದೆ.
View more
Thu, 29 Feb 2024 08:21:47Office Staff
ಸಮಾಜದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸಿ ಅತ್ಯುತ್ತಮ ಸಾಧನೆಯ ಮೂಲಕ ಹೆಸರಾಗಿರುವ ಡಾ. ಎಪಿಜಿ ಅಬ್ದುಲ್ ಕಲಾಂ, ಡಾ. ಬಿ.ಆರ್. ಅಂಬೇಡ್ಕರ್, ಸರ್. ಸಿ.ವಿ. ರಾಮನ್, ಸಚಿನ್ ತೆಂಡೂಲ್ಕರ್ ಅವರಂತಹ ಮಹಾನ್ ವ್ಯಕ್ತಿಗಳ ಆದರ್ಶಗಳಡಿ ಮಕ್ಕಳು ಶಾಲಾ ಹಂತದಿಂದಲೇ ಶ್ರೇಷ್ಠ ಗುರಿ ಸಾಧನೆಗೆ ಪೂರ್ವ ತಯಾರಿ ಮಾಡಿಕೊಂಡಾಗ ಮಾತ್ರ ಜೀವನದಲ್ಲಿ ಯಶಸ್ವಿಯಾಗಲು ಸಾಧ್ಯವಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕಾಂದೂ ಹೇಳಿದರು.
View more
Thu, 29 Feb 2024 05:40:15Office Staff
ಮುಂಬರುವ ಲೋಕಸಭಾ ಚುನಾವಣಾ ಪ್ರಯುಕ್ತ ವಿವಿಧ ಕರ್ತವ್ಯಗಳ ನಿರ್ವಹಣೆಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿ ಮತ್ತು ಜವಾಬ್ದಾರಿಗಳನ್ನು ಅರಿತುಕೊಂಡು ಯಾವುದೇ ಲೋಪಗಳಿಗೆ ಆಸ್ಪದ ನೀಡದೆ ಕರ್ತವ್ಯ ನಿರ್ವಹಿಸುವಂತೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚಿಸಿದರು.
View more
Wed, 28 Feb 2024 08:20:16Office Staff
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ 1 ರಿಂದ 22 ರ ವರೆಗೆ ನಡೆಯಲಿದ್ದು, ಈ ಬಾರಿ ಜಿಲ್ಲೆಯಲ್ಲಿ ಒಟ್ಟು 14,401 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಇದಕ್ಕಾಗಿ ಜಿಲ್ಲೆಯಲ್ಲಿ 31 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಎಲ್ಲಾ ಪರೀಕ್ಷೆಗಳು ಸುಗಮವಾಗಿ ಮತ್ತು ಪಾರದರ್ಶಕವಾಗಿ ನಡೆಯಲು ಅಗತ್ಯವಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನೀಡಿದರು.
View more
Wed, 28 Feb 2024 01:58:27Office Staff
ಕಾರವಾರ: ಉತ್ತರಕನ್ನಡ ಜಿಲ್ಲಾಡಳಿತವು ಚಿತ್ತಾಕುಲ
ಸರ್ವೆ ಸಂಖ್ಯೆ 1144ಅ ಇಲ್ಲಿಯ11.34ಎಕರೆ ಜಾಗವನ್ನು
ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ಗೆ ಫೆ. 29ರಂದು ಹಸ್ತಾಂತರ ಮಾಡಲಿದೆ ಎಂದು ಕಾರವಾರ ಅಂಕೋಲಾ ಶಾಸಕ ಸತೀಶ ಕೆ ಸೈಲ್ ಪತ್ರಿಕಾ ಪ್ರಕಟಣೆ ಮೂಲಕ ಹರ್ಷ ವ್ಯಕ್ತ ಪಡಿಸಿದ್ದಾರೆ.
View more
Wed, 28 Feb 2024 01:48:24Office Staff
ಧಾರವಾಡ : ಮಾರ್ಚ್ 1 ರಿಂದ 22 ರವರೆಗೆ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಜಿಲ್ಲೆಯಾದ್ಯಂತ ಒಟ್ಟು 43 ಪರೀಕ್ಷಾ ಕೇಂದ್ರಗಳನ್ನು ಸಿದ್ದಪಡಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ತೊಂದರೆಯಾಗದಂತೆ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು ಹಾಗೂ ಕಾಲೇಜಿನ ಪ್ರಾಂಶುಪಾಲರು ನಿಗಾವಹಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.
View more