Sat, 24 Feb 2024 03:23:23Office Staff
ಕಾರವಾರ :ಮಾರ್ಚ್ 5 ಮತ್ತು 6 ರಂದು ಬನವಾಸಿಯಲ್ಲಿ ನಡೆಯುವ ಕದಂಬೋತ್ಸವದ ಅಂಗವಾಗಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲಾವಿದರ ಕಲೆ ಮತ್ತು ಸಾಂಸ್ಕೃತಿಕ ಪ್ರದರ್ಶನಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.
View more
Sat, 24 Feb 2024 03:17:52Office Staff
ಭಟ್ಕಳ : ಸಂವಿಧಾನ ಕುರಿತು ಜಾಗೃತಿ ಮೂಡಿಸಲು ಜಿಲ್ಲೆಯಾದ್ಯಂತ ಸಂಚರಿಸುತ್ತಿರುವ ಸಂವಿಧಾನ ಜಾಗೃತಿ ಜಾಥಾವು ಇಂದು ಭಟ್ಕಳ ತಾಲೂಕಿನ ಮುಟ್ಟಳ್ಳಿ, ಮಾರುಕೆರಿ, ಹಾಡಳ್ಳಿ ಗ್ರಾಮ ಪಂಚಾಯತಿಯಲ್ಲಿ ಹಾಗೂ ಭಟ್ಕಳ ಪಟ್ಟಣದಲ್ಲಿ ಸಂಚರಿಸಿ ಸಂವಿಧಾನ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿತು.
View more
Sat, 24 Feb 2024 02:04:32Office Staff
ಬೆಂಗ್ರೆ ಮಲ್ಲಾರಿಯಲ್ಲಿ ಒಂದರ ಹಿಂದೊಂದರಂತೆ ಕ್ವಾರಿಗಳು ಕಾಣಿಸಿಕೊಂಡ ಪರಿಣಾಮವಾಗಿ ಜನ ಜೀವನ ಸಂಪೂರ್ಣ ಹಾಳಾಗಿದೆ. ಶಿಲೆಕಲ್ಲು ಸ್ಪೋಟಕ್ಕೆ ಮನೆಯ ಗೋಡೆಗಳು ಕಂಪಿಸುತ್ತಿವೆ. ಮಕ್ಕಳು, ವಯೋವೃದ್ಧರು ಜೀವವನ್ನು ಕೈಯಲ್ಲಿ ಹಿಡಿದುಕೊಂಡು ದಿನದೂಡುತ್ತಿದ್ದಾರೆ
View more
Fri, 23 Feb 2024 23:12:16Office Staff
ಕೌಟುಂಬಿಕ ದೌರ್ಜನ್ಯದ ಕಾಯ್ದೆಯು ಸಿವ್ಹಿಲ್ ಸ್ವರೂಪದ ಕಾನೂನು ಆಗಿದ್ದು, ಇದರ ಉಲ್ಲಂಘನೆ ಆದರೆ ಶಿಕ್ಷಾರ್ಹ ಅಪರಾಧ ಆಗಿರುವುದರಿಂದ ಹಾಗೂ ತುರ್ತು ಆದೇಶಗಳ ವ್ಯವಸ್ಥೆ ಇರುವುದರಿಂದ ಮಹಿಳಾ ಸಬಲೀಕರಣಕ್ಕೆ ಇದೊಂದು ದೊಡ್ಡ ಹೆಜ್ಜೆಯಾಗಿದ್ದು, ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯ ಬಗ್ಗೆ ಮಹಿಳೆಯರು ಹಾಗೂ ಸಾರ್ವಜನಿಕರು ತಿಳಿದಿರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು, ಸಿ.ಜೆ.ಎಮ್ ಆದ ರೇಷ್ಮಾ ಜೆ ರೊಡ್ರಿಗಸ್ ತಿಳಿಸಿದರು.
View more
Fri, 23 Feb 2024 01:41:37Office Staff
ಭಟ್ಕಳ: ಭಟ್ಕಳ ತಾಲೂಕಿನ ನಾಮಧಾರಿ ಸಮಾಜ ಬಾಂಧವರಿAದ ಹಾರ್ಡ ಟೆನ್ನಿಸ್ ಬಾಲ್ ಕ್ರಿಕೇಟ್ ಪಂದ್ಯಾವಳಿ "ನಾಮಧಾರಿ ಪ್ರೀಮಿಯರ್ ಲೀಗ್-೨೦೨೪ " ಫೆ. ೨೪ ಶುಕ್ರವಾರ ದಿಂದ ಫೆ.೨೫ ರ ತನಕ ಶಿರಾಲಿಯ ತಟ್ಟಿಹಕ್ಕಲ್ ಮೈದಾನದಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
View more
Fri, 23 Feb 2024 01:39:08Office Staff
ಭಟ್ಕಳ: ಭ್ರಷ್ಟಾಚಾರ, ಸ್ವಜನಪಕ್ಷಪಾತ, ದುರಾಡಳಿತದ ಮೂಲಕ ರಾಜ್ಯದ ಜನರಿಗೆ ನಿರಂತರವಾಗಿ ದ್ರೋಹ ಮಾಡುತ್ತಿರುವ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳನ್ನು ತಿರಸ್ಕರಿಸಿ ಮತ್ತು ರಾಜ್ಯದ ಏಕೈಕ ಪ್ರಾಮಾಣಿಕ ಮತ್ತು ಪ್ರಾದೇಶಿಕ ಪಕ್ಷವಾದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವನ್ನು ಬೆಂಬಲಿಸಿ ಎಂದು ಕೆ.ಆರ್.ಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಎಲ್.ಜೀವನ್ ಕರೆ ನೀಡಿದರು.
View more
Thu, 22 Feb 2024 23:08:28Office Staff
ಭಟ್ಕಳ: ಇಲ್ಲಿನ ಪ್ರತಿಷ್ಟಿತ ಅಂಜುಮನ್ ಹಾಮಿಯೆ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಅಂಜುಮನ್ ತಾಂತ್ರಿಕ ಮಹಾವಿದ್ಯಾಲಯ ಇದರ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಪ್ರೊ. ಚಿದಾನಂದ ಗಣಪತಿ ನಾಯ್ಕ್ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯವು Geotechnical Engineering ವಿಭಾಗದಲ್ಲಿ “Evaluation of shear strength and dilatancy parameters of different granular materials" ಎಂಬ ವಿಷಯದ ಮೇಲೆ ಸಂಶೋಧನೆ ನಡೆಸಿ ಸಿದ್ಧಪಡಿಸಿ ಸಲ್ಲಿಸಲಾದ ಮಹಾಪ್ರಬಂಧಕ್ಕೆ ಪಿ.ಎಚ್.ಡಿ. ಪದವಿ
View more
Thu, 22 Feb 2024 23:01:29Office Staff
ಭಟ್ಕಳ: ಇಲ್ಲಿನ ಮುಸ್ಲಿಮರ ಸಾಮಾಜಿಕ ರಾಜಕೀಯ ಸಂಘಟನೆಯಾಗಿರುವ ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ಸಂಸ್ಥೆಯ ನಿಯೋಗವೊಂದು ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಇತರ ಕ್ಯಾಬಿನೆಟ್ ಸಚಿವರನ್ನು ಭೇಟಿಯಾಗಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೊಳ್ಳಿಸಿದ್ದ ಎಲ್ಲ ಮುಸ್ಲಿಮ್ ವಿರೋಧಿ ಕಾನೂನುಗಳನ್ನು ರದ್ದು ಪಡಿಸಬೇಕೆಂದು ಆಗ್ರಹಿಸಿ ಮನವಿ ಸಲ್ಲಿಸಿತು.
View more
Wed, 21 Feb 2024 05:43:25Office Staff
ಭಟ್ಕಳ: ನಗರದ ನಾಮಧಾರಿ ಗುರುಮಠ ದೇವಸ್ಥಾನದ ಪಲ್ಲಕ್ಕಿ ಉತ್ಸವದ ಸಾಂಸ್ಕçತಿಕ ಕಾರ್ಯಕ್ರಮದ ವೇದಿಕೆಯಲ್ಲಿ ಮುಂಡಳ್ಳಿಯ ಬ್ರಾಹ್ಮಿ ಮಹಿಳಾ ಭಜನಾ ಕುಣಿತ ತಂಡವನ್ನು ಗೌರವಿಸಿ ಸನ್ಮಾನಿಸಲಾಯಿತು.
View more