Tue, 06 Feb 2024 05:02:53Office Staff
ಶಿರಸಿ: ಸಿದ್ದಾಪುರ ತಾಲೂಕಿನ, ಕಾನಸೂರ ಗ್ರಾಮ ಪಂಚಾಯಿತಿಯ, ಬಿಳೆಗೋಡು ಹಳ್ಳಿಯ ಮಾಭ್ಲೇಶ್ವರ ಚಂದು ಮರಾಠಿ ಇತನು ಹೊಸದಾಗಿ ಅರಣ್ಯ ಅತಿಕ್ರಮಣ ಮಾಡಿದ ಸಂದರ್ಭದಲ್ಲಿ ಅರಣ್ಯ ಸಿಬ್ಬಂದಿಗಳ ಮೇಲೆ ತೀವ್ರ ಸ್ವರೂಪದ ಗುರುತರ ಹಲ್ಲೆ ಮಾಡಿದ್ದಾರೆಂದು ಆರೋಪಿಸಿ ದಾಖಲಿಸಿದ ಕ್ರಿಮಿನಲ್ ಪ್ರಕರಣದಲ್ಲಿ, ಶಿರಸಿ ೧ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು ಆರೋಪಿತನನ್ನು ನಿರ್ಧೋಶಿ ಎಂದು ತೀರ್ಪು ನೀಡಿದೆ.
View more
Tue, 06 Feb 2024 04:59:21Office Staff
ಶಿರಸಿ: ಮುಂಬರುವ ಲೋಕಸಭಾ ಚುನಾವಣೆಗೆ, ಭೂತ್ ಲೆವೆಲ್ ಏಜೆಂಟರಾಗಿ ನೇಮಕಾತಿ ಪ್ರಕ್ರಿಯೇಗೆ, ಕೆನರಾ ಲೋಕಸಭಾ ಕ್ಷೇತ್ರಕ್ಕೆ ಉಸ್ತುವಾರಿಯನ್ನಾಗಿ ಉತ್ತರ ಕನ್ನಡ ಜಿಲ್ಲಾ ಕಾಂಗ್ರೇಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರವೀಂದ್ರ ನಾಯ್ಕ ಅವರನ್ನು ಸಂಯೋಜಕರಾಗಿ ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿಯು ನೇಮಕ ಮಾಡಿರುತ್ತಾರೆ.
View more
Sun, 04 Feb 2024 03:18:52Office Staff
ಭಟ್ಕಳ: ಬಿಜೆಪಿ ಸರ್ಕಾರ ಇದ್ದಾಗ ನಾಲ್ಕು ವರ್ಷದಲ್ಲಿ ಒಂದೇ ಒಂದು ಬಸ್ಸು ಬರಲಿಲ್ಲ. ಇದ್ದ ಎಲ್ಲ ಬಸ್ಸುಗಳನ್ನು ಮಾರಿಕೊಂಡಿದ್ದಾರೆ. ಹೀಗಾಗಿ ಜನರಿಗೆ ಓಡಾಡಲು ಬಸ್ಸುಗಳೇ ಇಲ್ಲದ ಹಾಗೆ ಮಾಡಿದ್ದಾರೆ ಎಂದು ಉ.ಕ.ಜಿಲ್ಲಾ ಉಸ್ತುವಾರಿ ಹಾಗೂ ಮೀನುಗಾರಿಕೆ, ಬಂದರು ಜಲಸಾರಿಗೆ ಸಚಿವ ಮಾಂಕಾಳ್ ವೈದ್ಯ ಆರೋಪಿಸಿದ್ದಾರೆ.
View more
Sat, 03 Feb 2024 22:05:10Office Staff
ಭಟ್ಕಳ: ಉತ್ತರಕನ್ನಡ ಜಿಲ್ಲೆಯಲ್ಲಿ ಕನಿಷ್ಠ 31 'ಮಂಗನ ಜ್ವರ' ಪ್ರಕರಣಗಳು ವರದಿಯಾಗಿವೆ. ಈ ಪೈಕಿ 12 ಮಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇತರರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಸುದ್ದಿ ಸಂಸ್ಥೆ ಪಿಟಿಐ ಈ ಬಗ್ಗೆ ಮಾಹಿತಿ ನೀಡಿದೆ.
View more
Sat, 03 Feb 2024 19:11:51Office Staff
ಮಿಶ್ರಿಯಾ (25ವರ್ಷ), ಕೋಳಿ ಫಾರ್ಮ ಬದ್ರಿಯಾ ಕಾಲೋನಿ, ತಾ: ಭಟ್ಕಳ ಇವರು ಜ. 30 ರಂದು ಬೆಳಿಗ್ಗೆ 11 ಗಂಟೆಗೆತನ್ನ ಮಗಳು ಆಯಿಶಾ ಮೀನಾ (2ವರ್ಷ) ಅವಳೊಂದಿಗೆ ತಾಯಿ ಮನೆಗೆ ಹೋಗುತ್ತೇನೆ ಎಂದು ಪಕ್ಕದ ಮನೆಯವರಿಗೆ ಹೇಳಿ ಹೋಗಿದ್ದು, ತನ್ನತಾಯಿ ಮನೆಗೂ ಹೋಗದೇ ಸಂಬAಧಿಕರ ಮನೆಗೂ ಹೋಗದೇಎಲ್ಲಿಗೋ ಹೋಗಿ ಕಾಣೆಯಾಗಿರುತ್ತಾರೆ.
View more
Sat, 03 Feb 2024 01:29:32Office Staff
ಕಾರವಾರ: ಕೃಷಿ ರಂಗ ಸೇರಿದಂತೆ ದೇಶದ ಎಲ್ಲಾ ಕ್ಷೇತ್ರಗಳನ್ನು ಕಾರ್ಪೊರೇಟ್ ವಲಯಕ್ಕೆ ಹಸ್ತಾಂತರಿಸುವ ,ವಿವೇಚನಾ ರಹಿತ ಖಾಸಗೀಕರಣಕ್ಕೆ ಒಳಪಡಿಸುವ, ನಿರುದ್ಯೋಗ, ಬಡತನ ತೀವ್ರಗೊಳಿಸುವ, ರೈತರನ್ನು ದಿವಾಳಿ ಮಾಡುವ ಒಟ್ಟಾರೆಯಾಗಿ ದುಡಿಮೆಗಾರರನ್ನು ಹಿಂಡಿ ಕಾರ್ಪೊರೇಟ್ ತಿಜೋರಿ ತುಂಬಿಸುವ ನರೇಂದ್ರ ಮೋದಿ ನೇತೃತ್ವದ 10 ನೇ ಕೇಂದ್ರ ಬಜೆಟ್ ಖಂಡಿಸಿ ಫೆಬ್ರವರಿ 16 ರಂದು ಪ್ರತಿಭಟಿಸಲು ಕರ್ನಾಟಕ ಪ್ರಾಂತ ರೈತ ಸಂಘ ರಾಜ್ಯದ ರೈತ, ಕಾರ್ಮಿಕ, ದಲಿತ,ಮಹಿಳಾ, ವಿದ್ಯಾರ್ಥಿ ಯುವಜನ ಸಮೂಹಗಳು ಜಂಟಿಯಾಗಿ
View more
Sat, 03 Feb 2024 01:20:00Office Staff
ಭಟ್ಕಳ: ಪ್ರತಿ ಚುನಾವಣೆಯಲ್ಲೋ ಜನರನ್ನು ಭಾವನಾತ್ಮಕವಾಗಿ ಕೆರಳಿಸಿ ರಾಜಕೀಯ ಬೇಳೆಬೇಯಿಸಿಕೊಳ್ಳಲು ಬಿಜೆಪಿ ಸಿದ್ಧತೆ ನಡೆಸಿದ್ದು, ಮತ್ತೊಮ್ಮೆ ಭಟ್ಕಳಕ್ಕೆ ಬೆಂಕಿ ಹಚ್ಚಲು ಬಿಜೆಪಿ ಸಿದ್ಧತೆ ನಡೆಸಿದೆ ಎಂದು ಭಟ್ಕಳ ಬ್ಲಾಕ್ ಕಾಂಗ್ರೆಸ್ ಆರೋಪಿಸಿದೆ.
View more
Thu, 01 Feb 2024 22:26:24Office Staff
ಭಟ್ಕಳ: ಗುರುವಾರ ಹೊನ್ನಾವರದ ಟೋಂಕಾದಲ್ಲಿ ಮೀನುಗಾರರ ಮೇಲೆ ಪೊಲೀಸ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಸುಮಾರು ೨೦೦ಕ್ಕೂ ಹೆಚ್ಚು ಮೀನುಗಾರರು ಮುರುಡೇಶ್ವರದಲ್ಲಿರುವ ಮೀನುಗಾರಿಕಾ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಾಂಕಾಳ್ ವೈದ್ಯರ ಮನೆ ಮುಂದೆ ಸುಮಾರು ೩ ತಾಸು ಪ್ರತಿಭಟನೆ ನಡೆಸಿದರು.
View more
Thu, 01 Feb 2024 22:22:43Office Staff
ಹೊನ್ನಾವರ: ತಾಲೂಕಿನ ಕಾಸರಕೋಡ ಟೊಂಕಾ ಕಡಲ ತೀರದ ಮೀನುಗಾರರ ಕೇರಿಯಲ್ಲಿ ಭಟ್ಕಳ ಉಪವಿಭಾಗದ ಸಹಾಯಕ ಆಯುಕ್ತೆ ಡಾ ನಯನಾ ಗುರುವಾರದಂದು ಈಗಾಗಲೆ ಭಾರತ ಸರಕಾರದಿಂದ ಅನುಮೋಧಿತ CZMP-2019 (ಸಿ. ಆರ್. ಜೆಡ್) ನಕ್ಷೆ ಗಳಿಗೆ ಹೊಸದಾಗಿ HTL line ( ಉಬ್ಬರ ರೇಖೆ) ಗುರುತು ಮಾಡಲು ಬಂದಾಗ ಮೀನುಗಾರರ ವಿರೋಧ ವ್ಯಕ್ತಪಡಿಸಿದಾಗ ಪೊಲೀಸರಿಂದ ಲಾಠಿಚಾರ್ಜ ನಡೆಸಲಾಯಿತು ಎಂದು ವರದಿಯಾಗಿದೆ.
View more