Wed, 24 Jan 2024 04:03:33Office Staff
ಕಾರವಾರ : 12ನೇ ಶತಮಾನವನ್ನು ಶರಣರ ಕಾಲವೆಂದು ಪರಿಗಣಿಸಲಾಗಿದೆ. ಬಸವಣ್ಣರಂತೆ ಅಂಬಿಗರ ಚೌಡಯ್ಯನವರು ಪ್ರಮುಖ ವಚನಕಾರರು. ಅವರು ನೇರ, ನಿಷ್ಠೂರ ವಚನಗಳಿಂದ ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಮೂಲಕ ಸಮಾಜದ ಏಳಿಗೆಗೆ ಶ್ರಮಿಸಿದರು ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ ಹೇಳಿದರು.
View more
Wed, 24 Jan 2024 03:56:42Office Staff
ಕಾರವಾರ : ರಾಜ್ಯ ಚುನಾವಣಾ ಆಯೋಗದಿಂದ ರಾಷ್ಟ್ರೀಯ ಮತದಾರರ ದಿನ-2024 ರ ಪ್ರಯುಕ್ತ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿಗಳ ವಿಭಾಗದಲ್ಲಿ ರಾಜ್ಯಮಟ್ಟದ ಪ್ರಶಸ್ತಿಗೆ , ಪ್ರಪ್ರಥಮವಾಗಿ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕಾಂದೂ ಆಯ್ಕೆಯಾಗಿದ್ದಾರೆ.
View more
Tue, 23 Jan 2024 02:26:32Office Staff
ಭಟ್ಕಳ: ಸಚಿವ ರಾಜಣ್ಣ ರಾಮನ ಬಗ್ಗೆ ಮಾತನಾಡಿರುವುದು ಸರಿಯಲ್ಲ, ಅವರ ಮಾನಸಿಕತೆ ಕುರಿತು ನನಗೆ ಅನುಮಾನ ಮೂಡುತ್ತಿದೆ. ರಾಮನ ವಿಷಯದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ತಮ್ಮದೇ ಸರಕಾರದ ಸಚಿವರ ವಿರುದ್ಧ ಮೀನುಗಾರಿಕೆ ಬಂದರು, ಒಳನಾಡು ಜಲಸಾರಿಗೆ ಹಾಗೂ ಉ.ಕ.ಜಿಲ್ಲಾ ಉಸ್ತುವಾರಿ ಸಚಿವ ಮಾಂಕಾಳ್ ಎಸ್ ವೈದ್ಯ ಹರಿಹಾಯ್ದರು.
View more
Sun, 21 Jan 2024 02:11:54Office Staff
ಕನ್ನಡ ಸಾಹಿತ್ಯವನ್ನು ಎದೆಗೆ ಹಚ್ಚಿಕೊಂಡು ಅಧ್ಯಯನ ಮಾಡಿದ ಯಾವುದೇ ವ್ಯಕ್ತಿ ತನಗರಿವಿಲ್ಲದೆ ಮಾನವೀಯ ಮೌಲ್ಯಗಳ ಪ್ರತಿಪಾದಕರಾಗುವುದರಲ್ಲಿ ಯಾವುದೇ ಸಂದೇಹವಿಲ್ಲ.
View more
Sat, 20 Jan 2024 23:14:35Office Staff
ಭಟ್ಕಳ: ಮಕ್ಕಳು ಸಮಾಜಕ್ಕೆ, ದೇಶಕ್ಕೆ, ಪ್ರಪಂಚಕ್ಕೇ ಒಳಿತನ್ನು ಮಾಡುವಂತಹ ವ್ಯಕ್ತಿಯಾಗಿ ಬೆಳೆಯಲಿ ಎನ್ನುವ ಆಸೆಯಿಂದ ತಂದೆ-ತಾಯಿಯರು ಉತ್ತಮ ವಿದ್ಯಾಭ್ಯಾಸವನ್ನು ಕೊಡಿಸುತ್ತಾರೆ ಎಂದು ಹಿರಿಯ ಪತ್ರಕರ್ತ ಜಿ.ಯು. ಭಟ್ಟ ಹೊನ್ನಾವರ ಹೇಳಿದರು. ಅವರು ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ನಡೆದ ವಿವಿಧ ಸಾಂಸ್ಕöÈತಿಕ-ಶೈಕ್ಷಣಿಕ-ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
View more
Sat, 20 Jan 2024 23:06:22Office Staff
ಭಟ್ಕಳ: ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲ್ಪಟ್ಟಿರುವ ರಾಮಮಂದಿರದಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠಾಪನೆಗೆ ಇನ್ನೆರಡು ದಿನ ಬಾಕಿ ಇದ್ದು, ದೇಶದಾದ್ಯಂತ ಸಂಭ್ರಮಾಚರಣೆ ನಡೆಯುತ್ತಿದೆ. ಇತರ ನಗರಗಳು ಮತ್ತು ಪ್ರದೇಶಗಳಂತೆ ಭಟ್ಕಳದಲ್ಲಿಯೂ ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ನಡೆದಿದ್ದು ಅನ್ನ ಸಂತರ್ಪಣೆ, ದೀಪೋಪತ್ಸವ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಏರ್ಪಡಿಸಲಾಗಿದೆ ಎನ್ನಲಾಗಿದೆ. ಶಂಸುದ್ದೀನ್ ಸರ್ಕಲ್ ಸೇರಿದಂತೆ ಹಲವು ಪ್ರಮುಖ ಸ್ಥಳಗಳಲ್ಲಿ ಕೇಸರಿ ಧ್ವಜ, ಬ್ಯಾನರ್, ಕಟೌಟ್ ಗಳಿಂ
View more
Sat, 20 Jan 2024 20:20:30Office Staff
ಇಲ್ಲಿನ ವೆಂಕಟಾಪುರ ಗ್ರಾಮದ ಸರ್ವೆ ನಂಬರ್ 53 ಕುಮ್ಕಿ ಹಾಡಿಯನ್ನು ಸ್ಲಮ್ ಬೋರ್ಡಿಗೆ ಹಸ್ತಾಂತರಿಸಿ ಸದರಿ ಭೂಮಿಯನ್ನು ವಿವಿಧ ಯೋಜನೆಗಳಿಗೆ ಬಳಸಿಕೊಳ್ಳುವ ಪ್ರಯತ್ನ ನಡೆದಿದ್ದು, ಇದಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿ ಅಲ್ಲಿನ ಗ್ರಾಮಸ್ಥರು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರು.
View more
Sat, 20 Jan 2024 20:12:46Office Staff
ರಾಷ್ಟ್ರೀಯ ಮತದಾರರ ದಿನಾಚರಣೆ 2024ರ ಅಂಗವಾಗಿ ಕಾರವಾರ ಜಿಲ್ಲಾ ಪಂಚಾಯತ ಕಚೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸ್ವೀಪ್ (ಎಸ್ವಿಇಇಪಿ) ರಾಜ್ಯಮಟ್ಟದ ಭಿತ್ತಿಚಿತ್ರ ಸ್ಪರ್ಧೆಯಲ್ಲಿ ಭಟ್ಕಳ ಆನಂದಾಶ್ರಮ ಪಿಯು ಕಾಲೇಜು ವಿದ್ಯಾರ್ಥಿ ದರ್ಶನ ಮಹಾಬಲೇಶ್ವರ ನಾಯ್ಕ ಪ್ರಥಮ ಸ್ಥಾನ ಪಡೆದಿದ್ದಾನೆ.
View more
Sat, 20 Jan 2024 15:07:35Office Staff
ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 15ನೇ ಆವೃತ್ತಿಯ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಗೃಹಕಚೇರಿ ಕೃಷ್ಣಾದಲ್ಲಿ ಇಂದು ಬಿಡುಗಡೆ ಮಾಡಿದರು
View more