ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ: ಜಿಲ್ಲೆಯಲ್ಲಿ ಮಾನ್ಯ ಉಪಮುಖ್ಯ ಮಂತ್ರಿಗಳ ಪ್ರವಾಸ

ಕಾರವಾರ: ಜಿಲ್ಲೆಯಲ್ಲಿ ಮಾನ್ಯ ಉಪಮುಖ್ಯ ಮಂತ್ರಿಗಳ ಪ್ರವಾಸ

Thu, 21 Nov 2024 01:09:47  Office Staff   S O News

ಕಾರವಾರ: ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ನ.21 ರಂದು ಉತ್ತರ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಅಂದು ಮಧ್ಯಾಹ್ನ 3.30 ಗಂಟೆಗೆ ಹೊನ್ನಾವರದ ಇಡಗುಂಜಿ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. 

ನಂತರ ಸಂಜೆ 4.30 ಗಂಟೆಗೆ ಭಟ್ಕಳ ತಾಲೂಕಿನ ಮುರುಡೇಶ್ವರದ ಆರ್.ಎನ್.ಎಸ್. ಗಾಲ್ಫ್ ಕ್ಲಬ್ ರೆಸಾರ್ಟ್ನಲ್ಲಿ ನಡೆಯಲಿರುವ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸö್ಯಮೇಳ-2024 ರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಹೆಚ್ಚುವರಿ ಕಾರ್ಯದರ್ಶಿ ಪ್ರಕಟಣೆ ತಿಳಿಸಿದೆ. 


Share: