ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ: ಮೊಬೈಲ್ ಕ್ಯಾಂಟಿನ್‌ಗೆ ಉಸ್ತುವಾರಿ ಸಚಿವರಿಂದ ಚಾಲನೆ

ಕಾರವಾರ: ಮೊಬೈಲ್ ಕ್ಯಾಂಟಿನ್‌ಗೆ ಉಸ್ತುವಾರಿ ಸಚಿವರಿಂದ ಚಾಲನೆ

Thu, 20 Jun 2024 03:24:20  Office Staff   S O News

ಕಾರವಾರ: ಎನ್.ಆರ್.ಎಲ್.ಎಮ್ ಸಂಜೀವಿನಿ ಯೋಜನೆಯಡಿ ಯಲ್ಲಾಪುರ, ಜೋಯಿಡಾ ಮತ್ತು ಕಾರವಾರ ತಾಲೂಕಿನ ಸ್ವಸಹಾಯ ಗುಂಪುಗಳ ಮಹಿಳೆಯರು ಆರಂಭಿಸಿರುವ ಶುಚಿ-ರುಚಿ ಮೊಬೈಲ್ ಕ್ಯಾಂಟಿನ್‌ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ಜಿಲ್ಲಾ ಪಂಚಾಯತ್ ಆವರಣದಲ್ಲಿ ಬುಧವಾರ ಚಾಲನೆ ನೀಡಿದರು.

ಈ ಸಂದರ್ಭದಲ್ಲಿಜಿ.ಪA. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ್ ಕಾಂದೂ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್ , ಉಪ ವಿಭಾಗಾಧಿಕಾರಿ ಕನಿಷ್ಕ ಮತ್ತಿತರರು ಇದ್ದರು.


Share: