ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ ಬಂದರಿಗೆ ಸಚಿವ ಮಂಕಾಳ ವೈದ್ಯ

ಕಾರವಾರ ಬಂದರಿಗೆ ಸಚಿವ ಮಂಕಾಳ ವೈದ್ಯ

Thu, 20 Jun 2024 03:10:10  Office Staff   S O News

ಕಾರವಾರ: ಕಾರವಾರ ಬಂದರಿಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ಅವರು ಬುಧವಾರ ಭೇಟಿ ನೀಡಿ, ಕಾರವಾರ ಬಂದರಿನ ಎರಡನೇ ಹಂತದ ಅಭಿವೃದ್ಧಿ ಕಾಮಗಾರಿ, ಬ್ರೇಕ್ ವಾಟರ್ ನಿರ್ಮಾಣ ಕುರಿತು ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಕರ್ನಾಟಕ ಜಲಸಾರಿಗೆ ಮಂಡಳಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಯರಾಮ್ ರಾಯಪುರ್, ಬಂದರು ನಿರ್ದೇಶಕ ಕರ್ನಾಟಕ ಜಲಸಾರಿಗೆ ಮಂಡಳಿಯ ಕ್ಯಾಪ್ಟನ್ ಸಿ.ಸ್ವಾಮಿ, ಕರ್ನಾಟಕ ಜಲಸಾರಿಗೆ ಮಂಡಳಿಯ ಪ್ರಮಿತ್, ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್ ಇದ್ದರು.


Share: